Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪ್ರಾಪ್ತರಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ತಂದೆಗೆ 25 ಸಾವಿರ ರೂ. ದಂಡ, ಜೈಲು ಶಿಕ್ಷೆ ವಿಧಿಸಿದ ಕೋರ್ಟ್ !

27/02/2026 7:36 AM

​ನ್ಯೂಕ್ಲಿಯರ್ ಡೀಲ್‌ಗೆ ಮತ್ತೆ ಚಾಲನೆ: ಮಧ್ಯಪ್ರಾಚ್ಯದಲ್ಲಿ ಮಿಲಿಟರಿ ಅಬ್ಬರದ ನಡುವೆ ಯುಎಸ್‌-ಇರಾನ್ ಮಾತುಕತೆ ಆರಂಭ!

27/02/2026 7:35 AM

BREAKING: ಪಾಕಿಸ್ತಾನದಿಂದ ‘ನೇರ ಯುದ್ಧ’ ಘೋಷಣೆ: ಕಾಬೂಲ್, ಕಂದಹಾರ್ ಮೇಲೆ ಭೀಕರ ಬಾಂಬ್ ದಾಳಿ; ಅಫ್ಘಾನ್ ವಿರುದ್ಧ ಪಾಕ್ ರಣಕಹಳೆ!

27/02/2026 7:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 40 ವರ್ಷದ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಏನು ಸಿಕ್ಕಿಲ್ಲ : ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್
KARNATAKA

40 ವರ್ಷದ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಏನು ಸಿಕ್ಕಿಲ್ಲ : ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್

By kannadanewsnow0501/11/2024 5:54 PM

ಬೆಂಗಳೂರು : ಮುಡಾ ಹಗರಣ ಸೇರಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತನಿಗೆ ಹಾಗೂ ಜಾರಿ ನಿರ್ದೇಶನಾಲಯ ತನಿಖೆಯಿಂದ ದೇವರ ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರ ಮಧ್ಯ ಸಿಎಂ ಸಂಘಕ್ಕೆ ರಾಜೀನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಲೇ ಇವೆ. ಟೀ ಕುರಿತಾಗಿ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೆ ರಾಜ್ಯದಲ್ಲಿ ಕ್ರಾಂತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮೈಸೂರು ಬ್ಯಾಂಕ್‌ ಸರ್ಕಲ್‌ ಬಳಿ ಕರ್ನಾಟಕ ರಾಜ್ಯೋತ್ಸವ ಸಮಿತಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಮಾತನಾಡಿದ ಅವರು,ಸ್ನೇಹ ಇದೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೊಗಳುತ್ತಿಲ್ಲ. 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯಗೆ ಏನೂ ಸಿಕ್ಕಿಲ್ಲ. ಯಾರೇ ಬೀದಿಯಲ್ಲಿ ಹೋಗುವವರಿಬ್ಬರು ರಾಜ್ಯಪಾಲರಿಗೆ ದೂರು ಕೊಟ್ಟರು. ವಿರೋಧ ಪಕ್ಷದವರು ಎತ್ತಿಕಟ್ಟಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸಿದ್ದಾರೆ. ಸಿಎಂಗೆ ನೋಟಿಸ್ ಕೊಟ್ಟಿದ ದಿನವೇ ರಾಜ್ಯಪಾಲರ ವಿರುದ್ಧ ಮೊದಲು ಪ್ರತಿಭಟನೆ ಮಾಡಿದ್ದೇ ನಾನು ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

ಅಪ್ರಾಪ್ತರಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ತಂದೆಗೆ 25 ಸಾವಿರ ರೂ. ದಂಡ, ಜೈಲು ಶಿಕ್ಷೆ ವಿಧಿಸಿದ ಕೋರ್ಟ್ !

27/02/2026 7:36 AM1 Min Read

BIG NEWS : ವ್ಯಾಜ್ಯ ಬಾಕಿ ಇರುವಾಗ ನಡೆದ ಆಸ್ತಿ ಖರೀದಿ ಅಸಿಂಧು: ಹೈಕೋರ್ಟ್ ಮಹತ್ವದ ತೀರ್ಪು

27/02/2026 7:07 AM1 Min Read

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

27/02/2026 6:51 AM2 Mins Read
Recent News

ಅಪ್ರಾಪ್ತರಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ತಂದೆಗೆ 25 ಸಾವಿರ ರೂ. ದಂಡ, ಜೈಲು ಶಿಕ್ಷೆ ವಿಧಿಸಿದ ಕೋರ್ಟ್ !

27/02/2026 7:36 AM

​ನ್ಯೂಕ್ಲಿಯರ್ ಡೀಲ್‌ಗೆ ಮತ್ತೆ ಚಾಲನೆ: ಮಧ್ಯಪ್ರಾಚ್ಯದಲ್ಲಿ ಮಿಲಿಟರಿ ಅಬ್ಬರದ ನಡುವೆ ಯುಎಸ್‌-ಇರಾನ್ ಮಾತುಕತೆ ಆರಂಭ!

27/02/2026 7:35 AM

BREAKING: ಪಾಕಿಸ್ತಾನದಿಂದ ‘ನೇರ ಯುದ್ಧ’ ಘೋಷಣೆ: ಕಾಬೂಲ್, ಕಂದಹಾರ್ ಮೇಲೆ ಭೀಕರ ಬಾಂಬ್ ದಾಳಿ; ಅಫ್ಘಾನ್ ವಿರುದ್ಧ ಪಾಕ್ ರಣಕಹಳೆ!

27/02/2026 7:26 AM

ವಾಹನ ಸವಾರರೇ ಎಚ್ಚರ : ಇನ್ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ: ನಿಯಮ ಮೀರಿದರೆ ಲೈಸೆನ್ಸ್ ರದ್ದು!

27/02/2026 7:22 AM
State News
KARNATAKA

ಅಪ್ರಾಪ್ತರಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ತಂದೆಗೆ 25 ಸಾವಿರ ರೂ. ದಂಡ, ಜೈಲು ಶಿಕ್ಷೆ ವಿಧಿಸಿದ ಕೋರ್ಟ್ !

By kannadanewsnow5727/02/2026 7:36 AM KARNATAKA 1 Min Read

ಗುಬ್ಬಿ: ಅಪ್ರಾಪ್ತ ವಯಸ್ಸಿನ ಮಗನಿಗೆ ವಾಹನ ಚಲಾಯಿಸಲು ನೀಡಿದ ತಂದೆಗೆ ಗುಬ್ಬಿಯ ಜೆ.ಎಂ.ಎಫ್.ಸಿ ನ್ಯಾಯಾಲಯವು 25 ಸಾವಿರ ರೂಪಾಯಿ ದಂಡ…

BIG NEWS : ವ್ಯಾಜ್ಯ ಬಾಕಿ ಇರುವಾಗ ನಡೆದ ಆಸ್ತಿ ಖರೀದಿ ಅಸಿಂಧು: ಹೈಕೋರ್ಟ್ ಮಹತ್ವದ ತೀರ್ಪು

27/02/2026 7:07 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

27/02/2026 6:51 AM

Blood Moon :100 ವರ್ಷದ ಬಳಿಕ ಹೋಳಿ ಹಬ್ಬದಂದೇ `ರಕ್ತ ಚಂದ್ರ ಗ್ರಹಣ’ : ಎಲ್ಲೆಲ್ಲಿ ಗೋಚರಿಸಲಿದೆ? ಇಲ್ಲಿದೆ ಗ್ರಹಣದ ಸಂಪೂರ್ಣ ವಿವರ!

27/02/2026 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.