BIGG NEWS: ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವ್ರು ಮಾಡಿಕೊಂಡಿದ್ದಾರೆ; ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಗರಂ

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ ರವಿ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವ್ರು ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.   BIGG NEWS: ಕುಂದಾನಗರಿಯಲ್ಲಿ ಹರಿದ ರಕ್ತಪಾತ; ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ರೌಡಿಗಳ ಭೀಕರ ಹತ್ಯೆ   ಅವರಷ್ಟು ಸುಳ್ಳನ್ನು ಕರಗತ ಮಾಡಿಕೊಂಡವರು ಯಾರು ಇಲ್ಲ. ಸುಳ್ಳಿನ ವಿಚಾರದಲ್ಲಿ ಅವರಿಗೆ ಪೈಪೋಟಿ ನೀಡಲು ಅಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತ್ಯದ ತಲೆ ಮೇಲೆ ಹೊಡೆಯುವ ಹಾಗೇ … Continue reading BIGG NEWS: ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವ್ರು ಮಾಡಿಕೊಂಡಿದ್ದಾರೆ; ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಗರಂ