Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರಿಕೆ! ಕೇರಳದಲ್ಲಿ ಕಾಣಿಸಿಕೊಂಡಿತು ‘ಮಿದುಳು ತಿನ್ನುವ ಅಮೀಬಾ’: ಏನಿದು PAM? ಪಾರಾಗುವುದು ಹೇಗೆ?

28/04/2026 6:57 PM

BIG BREAKING: ರಾಜ್ಯ ಸರ್ಕಾರದಿಂದ SC ಒಳಮೀಸಲಾತಿ ಜಾರಿಗೊಳಿಸಿ ಅಧಿಕೃತ ಆದೇಶ

28/04/2026 6:55 PM

ವಿಮಾನಯಾನ ಕ್ಷೇತ್ರಕ್ಕೆ ಭಾರಿ ಸಂಕಷ್ಟ: ‘ಕಾರ್ಯಾಚರಣೆ ನಿಲ್ಲಿಸುವ ಹಂತದಲ್ಲಿದ್ದೇವೆ’ ಎಂದು ಕೇಂದ್ರಕ್ಕೆ ವಿಮಾನಯಾನ ಸಂಸ್ಥೆಗಳ ತುರ್ತು ಮೊರೆ!

28/04/2026 6:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ’10 ಕೆಜಿ ಅಕ್ಕಿ’ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಜನತೆಯ ತಲೆ ಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ : ಬಿಜೆಪಿ ವಾಗ್ದಾಳಿ
KARNATAKA

’10 ಕೆಜಿ ಅಕ್ಕಿ’ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಜನತೆಯ ತಲೆ ಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ : ಬಿಜೆಪಿ ವಾಗ್ದಾಳಿ

By kannadanewsnow0526/05/2024 4:00 PM

ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿಯ ಜೊತೆಗೆ ಮನೆಯ ಸದಸ್ಯರು ಎಷ್ಟಿದ್ದಾರೋ ಅಷ್ಟು ದುಡ್ಡನ್ನು ಪಡಿತರ ಅಕೌಂಟಿಗೆ ಹಾಕುತ್ತಿತ್ತು. ಇದೀಗ ಕಳೆದ ಮೂರು ತಿಂಗಳಿನಿಂದ ದುಡ್ಡು ಅಕೌಂಟಿಗೆ ಬಂದಿಲ್ಲ.ಈ ಕುರಿತಂತೆ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದೆ.

ಹಾಗಾಗಿ ರಾಜ್ಯ ಬಿಜೆಪಿಯು ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದೆ.ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಬೇಕೋ ಬೇಡ್ವೋ ಎಂದು ಕಿವಿಯ ಮೇಲೆ ಹೂವಿಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರು, ಈಗ ಜನತೆಯ ತಲೆ ಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ಸೋಲು ಖಚಿತ-ನಿಶ್ಚಿತ-ಖಂಡಿತವೆಂದ ತಕ್ಷಣ ಗ್ಯಾರಂಟಿಗಳಿಗೆ ಲಭಿಸಿದೆ ಸಂಚಕಾರ.10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲ, ಇದೊಂದು ರೀತಿ ಉಂಡು ಹೋದ ಕೊಂಡು ಹೋದದ ಅಪರಾವತಾರ.ಸಿಎಂ ಸಿದ್ದರಾಮಯ್ಯ ಅವರೇ, 3 ತಿಂಗಳಿನಿಂದ ಅಕ್ಕಿ ದುಡ್ಡು ಬಂದಿಲ್ಲ, ದುಡ್ಡು ಕೊಡ್ತಿರೋ ಇಲ್ವೋ ಅನ್ನೊದನ್ನ ಹೇಳ್ಬಿಡಿ.

ಸೋಲು ಖಚಿತ-ನಿಶ್ಚಿತ-ಖಂಡಿತವೆಂದ ತಕ್ಷಣ ಗ್ಯಾರಂಟಿಗಳಿಗೆ ಲಭಿಸಿದೆ ಸಂಚಕಾರ.

ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಬೇಕೋ ಬೇಡ್ವೋ ಎಂದು ಕಿವಿಯ ಮೇಲೆ ಹೂವಿಟ್ಟಿದ್ದ ಸಿಎಂ @siddaramaiah ಅವರು, ಈಗ ಜನತೆಯ ತಲೆ ಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ.

10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲ, ಇದೊಂದು ರೀತಿ ಉಂಡು ಹೋದ ಕೊಂಡು… pic.twitter.com/XZuAbhmAy3

— BJP Karnataka (@BJP4Karnataka) May 26, 2024

Share. Facebook Twitter LinkedIn WhatsApp Email

Related Posts

BIG BREAKING: ರಾಜ್ಯ ಸರ್ಕಾರದಿಂದ SC ಒಳಮೀಸಲಾತಿ ಜಾರಿಗೊಳಿಸಿ ಅಧಿಕೃತ ಆದೇಶ

28/04/2026 6:55 PM2 Mins Read

ಮದ್ದೂರು ಉತ್ಸವಕ್ಕೆ ಜನರಿಂದ ಅಭೂತಪೂರ್ವ ಸ್ಪಂದನೆ: ಶಾಸಕ ಕೆ.ಎಂ.ಉದಯ್

28/04/2026 6:38 PM2 Mins Read

ಮದ್ದೂರಿನಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರ ಪ್ರಾರಂಭ: ಶಾಸಕ ಕೆ.ಎಂ.ಉದಯ್

28/04/2026 6:36 PM1 Min Read
Recent News

ಎಚ್ಚರಿಕೆ! ಕೇರಳದಲ್ಲಿ ಕಾಣಿಸಿಕೊಂಡಿತು ‘ಮಿದುಳು ತಿನ್ನುವ ಅಮೀಬಾ’: ಏನಿದು PAM? ಪಾರಾಗುವುದು ಹೇಗೆ?

28/04/2026 6:57 PM

BIG BREAKING: ರಾಜ್ಯ ಸರ್ಕಾರದಿಂದ SC ಒಳಮೀಸಲಾತಿ ಜಾರಿಗೊಳಿಸಿ ಅಧಿಕೃತ ಆದೇಶ

28/04/2026 6:55 PM

ವಿಮಾನಯಾನ ಕ್ಷೇತ್ರಕ್ಕೆ ಭಾರಿ ಸಂಕಷ್ಟ: ‘ಕಾರ್ಯಾಚರಣೆ ನಿಲ್ಲಿಸುವ ಹಂತದಲ್ಲಿದ್ದೇವೆ’ ಎಂದು ಕೇಂದ್ರಕ್ಕೆ ವಿಮಾನಯಾನ ಸಂಸ್ಥೆಗಳ ತುರ್ತು ಮೊರೆ!

28/04/2026 6:49 PM

Shocking: ಇಂಡೋನೇಷ್ಯಾದಲ್ಲಿ ಅಮಾನವೀಯ ಕೃತ್ಯ: ಡೇ-ಕೇರ್‌ನಲ್ಲಿ 53 ಪುಟಾಣಿಗಳ ಕೈಕಾಲು ಕಟ್ಟಿ ನೆಲದ ಮೇಲೆ ಹಾಕಿದ ಕಿರಾತಕರು!

28/04/2026 6:46 PM
State News
KARNATAKA

BIG BREAKING: ರಾಜ್ಯ ಸರ್ಕಾರದಿಂದ SC ಒಳಮೀಸಲಾತಿ ಜಾರಿಗೊಳಿಸಿ ಅಧಿಕೃತ ಆದೇಶ

By kannadanewsnow0928/04/2026 6:55 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2026ರ ಏಪ್ರಿಲ್ 27ರಂದು ಹೊರಡಿಸಿರುವ ನೂತನ ಆದೇಶದ ಅನ್ವಯ,…

ಮದ್ದೂರು ಉತ್ಸವಕ್ಕೆ ಜನರಿಂದ ಅಭೂತಪೂರ್ವ ಸ್ಪಂದನೆ: ಶಾಸಕ ಕೆ.ಎಂ.ಉದಯ್

28/04/2026 6:38 PM

ಮದ್ದೂರಿನಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರ ಪ್ರಾರಂಭ: ಶಾಸಕ ಕೆ.ಎಂ.ಉದಯ್

28/04/2026 6:36 PM

GOOD NEWS: ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್‌ಸ್ಟೆಬಲ್ ನೇಮಕಕ್ಕೆ ವಾರದಲ್ಲಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

28/04/2026 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.