ಸಿದ್ದರಾಮಯ್ಯರಿಗೆ ಕಂಟಕ ಇದೆ, ‘ಕಂಬಳಿ’ ಹೊದ್ದುಕೊಂಡರೆ ಕಷ್ಟಗಳೆಲ್ಲ ನಿವಾರಣೆ : ಅಭಿಮಾನಿಯ ಮನದಾಳದ ಮಾತು

ಮೈಸೂರು : ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಾಗೂ ಮುಡಾ ಹಗರಣ ಸದ್ಯ ಭಾರಿ ಸದ್ದು ಮಾಡುತ್ತಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಹಗರಣಗಳಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೇ ವಿಚಾರವಾಗಿ ಅವರ ಅಭಿಮಾನಿ ಒಬ್ಬರು ಸಿದ್ದರಾಮಯ್ಯನವರಿಗೆ ಇದೀಗ ಕಂಟಕ ಎದುರಾಗಿದ್ದು ಕಂಬಳಿಯನ್ನು ಹೊದ್ದುಕೊಂಡರೆ ಅವರೆಲ್ಲ ಕಷ್ಟಗಳು ನಿವಾರಣೆಯಾಗುತ್ತವೆ ಎಂದು ತಮ್ಮ ಮನದಾಳದ ಮಾತು ತಿಳಿಸಿದ್ದಾರೆ. ಬೆಳಗಾವಿ ಮೂಲದ ಸಂತೋಷ ಎನ್ನುವ ಅಭಿಮಾನಿ ಇಂದು ಮುಖ್ಯಮಂತ್ರಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ … Continue reading ಸಿದ್ದರಾಮಯ್ಯರಿಗೆ ಕಂಟಕ ಇದೆ, ‘ಕಂಬಳಿ’ ಹೊದ್ದುಕೊಂಡರೆ ಕಷ್ಟಗಳೆಲ್ಲ ನಿವಾರಣೆ : ಅಭಿಮಾನಿಯ ಮನದಾಳದ ಮಾತು