ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ, ಸದ್ಯ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ : ಸಚಿವ ಜಮೀರ್ ಅಹ್ಮದ್ ಖಾನ್
ದಾವಣಗೆರೆ : ಸಿಎಂ ವಿಚಾರವಾಗಿ ಹೈಕಮಾಂಡ್ ಏನೇ ಕ್ರಮ ತೆಗೆದುಕೊಂಡರು ಅದಕ್ಕೆ ಬದ್ಧ ಸಿಎಂ ಆಗಿ ಸದ್ಯ ಸಿದ್ದರಾಮಯ್ಯ ಇದ್ದಾರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತಿರುವುದು ಟಗರು ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ನಾವು ಬಂದಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು. ಬಿಜೆಪಿಯವರು ಯಾವುದೇ ಕಾರಣಕ್ಕೂ ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ. ಬಿಜೆಪಿಯವರು ಬೇಕಾದರೆ ವಿಷ ಕುಡಿಯುತ್ತಾರೆ ಹೊರತು ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಜಮೀರ್ ಅಹ್ಮದ್ … Continue reading ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ, ಸದ್ಯ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ : ಸಚಿವ ಜಮೀರ್ ಅಹ್ಮದ್ ಖಾನ್
Copy and paste this URL into your WordPress site to embed
Copy and paste this code into your site to embed