BIGG NEWS: ಸಿದ್ದರಾಮಯ್ಯ ನಾಯಕರೇ ಅಲ್ಲ, ರಾಜ್ಯಕ್ಕೆ ಒಬ್ಬರೇ ಮಾಸ್ ಲೀಡರ್ ಅದು BSY: ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಒಬ್ಬ ಲೀಡರೇ ಅಲ್ಲ. ಈ ರಾಜ್ಯದಲ್ಲಿ ಒಬ್ಬರೇ ಮಾಸ್ ಲೀಡರ್ ಅದು ಯಡಿಯೂರಪ್ಪ ನನಗೆ ಸಿದ್ದರಾಮಯ್ಯ ನಾಯಕ ಅಲ್ವೇ ಅಲ್ಲ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ. BIGG NEWS: 2025ರ ಜೂನ್‌ಗೆ 175 ಕಿಮೀ ಮೆಟ್ರೋ ಮಾರ್ಗ: ಅಂಜುಂ ಪರ್ವೇಜ್ ನಗರದಲ್ಲಿ ಮಾತನಾಡಿದ ಅವರು, ನಾನು 2008ರಲ್ಲಿ ಗೆದ್ದಾಗಲೇ ನಾಯಕನಾದೆ. ಸಿದ್ದರಾಮಯ್ಯ ಕುರುಬರನ್ನು ಯಾರನ್ನೂ ಬೆಳೆಸಿಲ್ಲ. ಅವರದೇನಿದ್ದರು ಅಹಿಂದ. ಅದು ದಾವಣಗೆರೆಯಿಂದ ಆಚೆಗೆ ಅಷ್ಟೇ. ಅವರು ಚಾಮುಂಡೇಶ್ವರಿಯಲ್ಲಿ … Continue reading BIGG NEWS: ಸಿದ್ದರಾಮಯ್ಯ ನಾಯಕರೇ ಅಲ್ಲ, ರಾಜ್ಯಕ್ಕೆ ಒಬ್ಬರೇ ಮಾಸ್ ಲೀಡರ್ ಅದು BSY: ವರ್ತೂರು ಪ್ರಕಾಶ್ ವಾಗ್ದಾಳಿ