ಇಡೀ ದೇಶದಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ : ಬಿಜೆಪಿ ಶಾಸಕ ಶರಣು ಸಲಗಾರ್ ಹೇಳಿಕೆ

ಬೀದರ್ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ವಾಪಸ್ಸು ನೀಡಿದ್ದಾರೆ. ಈ ವಿಚಾರವಾಗಿ ಬೀದರ್ ನಲ್ಲಿ ಬಿಜೆಪಿ ಶಾಸಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು,ಇಡೀ ದೇಶದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ. ಹಾಗಾಗಿ ಎಲ್ಲಿ ಅವರು ರಾಜೀನಾಮೆ ಕೊಟ್ಟರೆ ಕಾಂಗ್ರೆಸ್ ಮುಳುಗುತ್ತದೆ ಎಂದು ಭಯದಲ್ಲಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಅಧಿಕಾರದ ವ್ಯಾಮೋಹ ಹೆಚ್ಚಾಗಿದೆ ಎಂದು ಬೀದರ್ ನಲ್ಲಿ ಬಸವಕಲ್ಯಾಣ … Continue reading ಇಡೀ ದೇಶದಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ : ಬಿಜೆಪಿ ಶಾಸಕ ಶರಣು ಸಲಗಾರ್ ಹೇಳಿಕೆ