ದುಷ್ಟ ಶಕ್ತಿ ಯಾರಾದರೂ ರಾಜ್ಯದಲ್ಲಿ ಇದ್ದಾರೆ ಅಂದರೆ ಅದು ಸಿದ್ದರಾಮಯ್ಯ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಚಿತ್ರವನ್ನು ಬಳಸಿಕೊಂಡು ಜಾಹೀರಾತು ನೀಡಿದ್ದು ತಪ್ಪು. ಕರ್ನಾಟಕದಲ್ಲಿ ದುಷ್ಟ ಶಕ್ತಿಗಳು ಯಾರು ಅಂದ್ರೆ ಅದು ಸಿದ್ಧರಾಮಯ್ಯ. ಅವರಿಂದಲೇ ದುಷ್ಟ ಶಕ್ತಿಗಳ ಸಂಹಾರ ಶುರುವಾಗಲಿ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದಂತ ಅವರು, ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ಮಾಡಿದವರು ಹಾಗೂ ಕ್ರಿಮಿನಲ್ ಗಳ ಮೇಲೆ ಸರ್ಕಾರ ಪ್ರಕರಣ ದಾಖಲಿಸಿತ್ತು. ಈಗ ಒಂದು ಸಮುದಾಯವನ್ನು ಓಲೈಕೆ … Continue reading ದುಷ್ಟ ಶಕ್ತಿ ಯಾರಾದರೂ ರಾಜ್ಯದಲ್ಲಿ ಇದ್ದಾರೆ ಅಂದರೆ ಅದು ಸಿದ್ದರಾಮಯ್ಯ: ಛಲವಾದಿ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed