BIGG NEWS: ಸಿದ್ದರಾಮಯ್ಯನವರೇ ನಾವು ನುಡಿದಂತೆ ನಡೆದಿದ್ದೇವೆ; ವಿಪಕ್ಷ ನಾಯಕನಿಗೆ ಕುಟುಕಿದ ಬಿಜೆಪಿ

ಬೆಂಗಳೂರು: ದೇಶದಲ್ಲಿ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. ಮತಾಂಧ ಶಕ್ತಿಗಳ ವಿರುದ್ಧ ಬಿಜೆಪಿ ಸಮರ ಮುಂದುವರೆಯಲಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಕಾಂಗ್ರೆಸ್‌ ನಾಯಕರಿಗೆ ರಾಜ್ಯ ನಾಯಕರಿಗೆ ಬಿಜೆಪಿ ಟಾಂಗ್‌ ಕೊಟ್ಟಿದ್ದಾರೆ. BREAKING NEWS: ಹುಬ್ಬಳ್ಳಿಯಲ್ಲಿ ಘೋರ ದುರಂತ ; ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗೆ ಬರ್ಬರ ಚಾಕು ಇರಿತ..!   ಸಿದ್ದರಾಮಯ್ಯನವರೇ ನಾವು ನುಡಿದಂತೆ ನಡೆದಿದ್ದೇವೆ.ನೀವು “ಉಗ್ರಭಾಗ್ಯ” ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ. … Continue reading BIGG NEWS: ಸಿದ್ದರಾಮಯ್ಯನವರೇ ನಾವು ನುಡಿದಂತೆ ನಡೆದಿದ್ದೇವೆ; ವಿಪಕ್ಷ ನಾಯಕನಿಗೆ ಕುಟುಕಿದ ಬಿಜೆಪಿ