Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Business Ideas : ಕಚೇರಿ ಇಲ್ಲ.. ಬಾಸ್ ಚಿಂತೆಯಿಲ್ಲ : ನೀವು ಬ್ಯುಸಿನೆಸ್ ಪ್ರಾರಂಭಿಸಿದರೆ ತಿಂಗಳಿಗೆ 1 ಲಕ್ಷ ರೂ. ಗಳಿಸಬಹುದು.!

06/02/2026 7:46 AM

SHOCKING : ಲವರ್ ಜೊತೆ ಸೇರಿ ಪತಿಯನ್ನೇ ಹಿಟ್ & ರನ್ ಮಾಡಿ ಕೊಂದ ಪಾಪಿ ಪತ್ನಿ.!

06/02/2026 7:39 AM

‘ಪರೀಕ್ಷಾ ಪೆ ಚರ್ಚಾ’: ಇಂದು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಿ ಮೋದಿ | Pariksha pe charcha

06/02/2026 7:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ದರಾಮಯ್ಯನವರದ್ದೇ ತಪ್ಪಿದೆ ಎಂದು ಎಫ್‌ಐಆರ್ ದಾಖಲಾದರೆ ರಾಜೀನಾಮೆ ಕೊಡಬಹುದು : ಕೆಎಸ್ ಈಶ್ವರಪ್ಪ
KARNATAKA

ಸಿದ್ದರಾಮಯ್ಯನವರದ್ದೇ ತಪ್ಪಿದೆ ಎಂದು ಎಫ್‌ಐಆರ್ ದಾಖಲಾದರೆ ರಾಜೀನಾಮೆ ಕೊಡಬಹುದು : ಕೆಎಸ್ ಈಶ್ವರಪ್ಪ

By kannadanewsnow0508/09/2024 1:13 PM

ಬಾಗಲಕೋಟೆ : ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಉಳಿಯುತ್ತಾರೋ ಇಲ್ವೋ ಗೊತ್ತಿಲ್ಲ. ಅಕಸ್ಮಾತ್ ತೀರ್ಪಿನಲ್ಲಿ ಸಿದ್ದರಾಮಯ್ಯನವರದ್ದೇ ತಪ್ಪಿದೆ ಎಂದು ಎಫ್‌ಐಆರ್ ದಾಖಲಾದರೆ ರಾಜೀನಾಮೆ ಕೊಡಬಹುದು, ಕೊಡಬೇಕಾಗಬಹುದು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದರು..

ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರದ್ದೇ ತಪ್ಪಿದೆ ಎಂದು ಎಫ್‌ಐಆರ್ ದಾಖಲಾದರೆ ರಾಜೀನಾಮೆ ಕೊಡಬಹುದು, ಕೊಡಬೇಕಾಗಬಹುದು. ಆ ಸಂದರ್ಭದಲ್ಲಿ ಏನಾಗಬಹುದು. ಸಿದ್ದರಾಮಯ್ಯ ಅಪೇಕ್ಷೆ ಪಡುವಂತಹ ವ್ಯಕ್ತಿ ಸಿಎಂ ಆಗ್ತಾರಾ? ಸಿದ್ದರಾಮಯ್ಯ ಇಷ್ಟಪಡುವ ವ್ಯಕ್ತಿ ಸಿಎಂ ಆಗಲು ಬಿಡ್ತಾರಾ? ಕಾಂಗ್ರೆಸ್‌ನ ಡಿಕೆಶಿ, ಎಂಬಿ ಪಾಟಿಲ್ ಉಳಿದಂತೆ ಎಲ್ಲ ಪ್ರಮುಖರು ಅವರಿಗೆ ಅವಕಾಶ ಕೊಡಲಿಲ್ಲ ಅಂದರೆ ಸರ್ಕಾರ ಎಷ್ಟರಮಟ್ಟಿಗೆ ಇರುತ್ತೆ ಇರೋದಿಲ್ಲ, ಅದು ಜಡ್ಜ್ಮೆಂಟ್ ಮೇಲೆ ತೀರ್ಮಾನ ಆಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಖುರ್ಚಿ ಮೇಲೆ ಬಹಳಷ್ಟು ಜನರ ಕಣ್ಣಿದೆ. ಆದರೆ ಸಿಎಂ ಖುರ್ಚಿ ಮೇಲೆ ಟವೆಲ್ ಹಾಸ್ತಾ ಇದಾರೆ ಎಂಬ ಪದ ನಾನು ಬಳಸುವುದಿಲ್ಲ. ಆದರೆ ಬಹಳ ಜನಕ್ಕೆ (ಸಿಎಂ) ಅದರ ಮೇಲೆ ಕಣ್ಣಿದೆ. ಒಂದು ಕಡೆ ಮುಖ್ಯಮಂತ್ರಿಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸೋದಿಲ್ಲ, ಬೆಂಬಲ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಖುರ್ಚಿ ಮೇಲೆ ಬೆಂಬಲ ಕೊಡುವವರದ್ದೆ ಹಂಬಲ ಇದೆ. ಹಂಬಲದ ಮುಖಾಂತರ ರಾಜಕಾರಣ ನಡೆಯುತ್ತಿದೆ. ಇದು ಸ್ವಾಭಾವಿಕ. ಈಗ ಏನು ತೀರ್ಪು ಬರುತ್ತದೆ ಎಂದು ಎಲ್ಲರೂ ಕಾಯುತ್ತಿದ್ದಾರೆ ಎಂದರು.

ನಮ್ಮ ದೇಶದ ಇತಿಹಾಸದಲ್ಲಿ ಕರ್ನಾಟಕದ ಈಗಿನ ರಾಜಕಾರಣ ಬಹಳ ಕೀಳುಮಟ್ಟಕ್ಕೆ ಇಳಿದಿದೆ. ಆಡಳಿತ ಪಕ್ಷ ಭ್ರಷ್ಟಾಚಾರ ಮಾಡಿರುವುದಕ್ಕೆ ವಿರೋಧ ಪಕ್ಷ ಆಪಾದನೆ ಮಾಡೋದು ತಪ್ಪಲ್ಲ. ಆದರೆ ವಿರೋಧ ಪಕ್ಷ ಆಪಾದನೆ ಮಾಡಿದ್ದನ್ನು ಆಡಳಿತ ಪಕ್ಷ ತನಿಖೆ ಮಾಡಿಸಿ ಅದರಲ್ಲಿ ತಾವು ತಪ್ಪಿತಸ್ಥರಲ್ಲ ಅಂತ ಹೊರಗೆ ಬರಬೇಕು, ಅದು ಪದ್ಧತಿ. ತಪ್ಪಿತಸ್ಥರಾಗಿದ್ದರೆ ಅವರಿಗೆ ಏನು ಶಿಕ್ಷೆಯಾಗಬೇಕೊ ಅದು ಆಗುತ್ತದೆ.

ಆದರೆ ಈಗ ಆಡಳಿತ ಪಕ್ಷ ಬಂದು ಒಂದೂವರೆ ವರ್ಷದ ನಂತರ ಸಿದ್ದರಾಮಯ್ಯ ಬಗ್ಗೆ ಇತರರ ಬಗ್ಗೆ ಆರೋಪವನ್ನು ವಿಪಕ್ಷದವರು ಮಾಡುತ್ತಿದ್ದಾರೆ. ಆಪಾದನೆ ಮಾಡುವ ಈ ಸಂದರ್ಭದಲ್ಲಿ ಒಂದೊಂದು ರೂಪದ ಹೋರಾಟ ನಡೆಯುತ್ತಿವೆ. ಭ್ರಷ್ಟಾಚಾರದ ತನಿಖೆಯ ಈ ಸಂದರ್ಭದಲ್ಲಿ ವೈಯಕ್ತಿಕ ಟೀಕೆ ಎಷ್ಟು ಕೀಳುಮಟ್ಟಕ್ಕೆ ಇಳಿದಿದೆ ಅಂದರೆ ಟಿವಿ ನೋಡುವುದಕ್ಕೆ ಬೇಸರ ಆಗುತ್ತಿದೆ. ಹೊಸದಾಗಿ ರಾಜಕಾರಣಕ್ಕೆ ಬರುವ ರಾಜಕಾರಣಿಗಳು ಮಹಿಳಾ ರಾಜಕಾರಣಿಗಳು ಎಂದರು.

Share. Facebook Twitter LinkedIn WhatsApp Email

Related Posts

Business Ideas : ಕಚೇರಿ ಇಲ್ಲ.. ಬಾಸ್ ಚಿಂತೆಯಿಲ್ಲ : ನೀವು ಬ್ಯುಸಿನೆಸ್ ಪ್ರಾರಂಭಿಸಿದರೆ ತಿಂಗಳಿಗೆ 1 ಲಕ್ಷ ರೂ. ಗಳಿಸಬಹುದು.!

06/02/2026 7:46 AM1 Min Read

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

06/02/2026 7:27 AM2 Mins Read

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಏನು ಮಾಡಬೇಕು? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.!

06/02/2026 7:26 AM2 Mins Read
Recent News

Business Ideas : ಕಚೇರಿ ಇಲ್ಲ.. ಬಾಸ್ ಚಿಂತೆಯಿಲ್ಲ : ನೀವು ಬ್ಯುಸಿನೆಸ್ ಪ್ರಾರಂಭಿಸಿದರೆ ತಿಂಗಳಿಗೆ 1 ಲಕ್ಷ ರೂ. ಗಳಿಸಬಹುದು.!

06/02/2026 7:46 AM

SHOCKING : ಲವರ್ ಜೊತೆ ಸೇರಿ ಪತಿಯನ್ನೇ ಹಿಟ್ & ರನ್ ಮಾಡಿ ಕೊಂದ ಪಾಪಿ ಪತ್ನಿ.!

06/02/2026 7:39 AM

‘ಪರೀಕ್ಷಾ ಪೆ ಚರ್ಚಾ’: ಇಂದು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಿ ಮೋದಿ | Pariksha pe charcha

06/02/2026 7:31 AM

BREAKING: ವಸಾಹತುಶಾಹಿ ಪರಂಪರೆಯನ್ನು ತೊರೆದ ಭಾರತೀಯ ಸೇನೆ, ವೀರರಿಗಾಗಿ 246 ಸೌಲಭ್ಯಗಳಿಗೆ ಮರುನಾಮಕರಣ

06/02/2026 7:28 AM
State News
KARNATAKA

Business Ideas : ಕಚೇರಿ ಇಲ್ಲ.. ಬಾಸ್ ಚಿಂತೆಯಿಲ್ಲ : ನೀವು ಬ್ಯುಸಿನೆಸ್ ಪ್ರಾರಂಭಿಸಿದರೆ ತಿಂಗಳಿಗೆ 1 ಲಕ್ಷ ರೂ. ಗಳಿಸಬಹುದು.!

By kannadanewsnow5706/02/2026 7:46 AM KARNATAKA 1 Min Read

ಪೇಪರ್ ಪ್ಲೇಟ್ ತಯಾರಿಕಾ ವ್ಯವಹಾರದ ಲೆಕ್ಕಾಚಾರಗಳನ್ನು ನೋಡಿದರೆ.. ರೂ. 1,50,000 ಯಂತ್ರ ವೆಚ್ಚದೊಂದಿಗೆ, ದಿನಕ್ಕೆ 5,000 ಪ್ಲೇಟ್ಗಳನ್ನು ಉತ್ಪಾದಿಸಬಹುದು. ದೈನಂದಿನ…

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

06/02/2026 7:27 AM

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಏನು ಮಾಡಬೇಕು? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.!

06/02/2026 7:26 AM

Check Bounce : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ : ನಿಯಮಗಳೇನು ತಿಳಿಯಿರಿ

06/02/2026 7:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.