ಮೈಸೂರು:  ಸಿದ್ದರಾಮಯ್ಯ ಮಾಂಸಹಾರ ಸೇವಿಸಿ ಅಂಬಾರಿಗೆ ಪುಷ್ಪಾರ್ಚನೆ ಬಗ್ಗೆ ಪ್ರತಾಪ್ ಸಿಂಹ ಹೇಳಿಕೆಗೆ ನೀಡಿದ ವಿಚಾರವಾಗಿ  ಮಾಜಿ ಮೈಸೂರು ಮೇಯರ್ ರವಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ

BREAKING NEWS : ಕಂದಾಯ ಕಾರ್ಯದರ್ಶಿ ‘ತರುಣ್ ಬಜಾಜ್‌’ಗೆ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ಹೆಚ್ಚುವರಿ ಜವಾಬ್ದಾರಿ

ನಾಟಿ ಕೋಳಿ ಊಟ ಮಾಡಿಯೇ ಸಿದ್ದರಾಮಯ್ಯ ದಸರಾ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು. ಈ ಕಾರಣಕ್ಕೆ ಅವರಿಗೆ ಮತ್ತೇ ಅಂಬಾರಿಗೆ ಪುಷ್ಟಾರ್ಚನೆ ಮಾಡುವ ಅವಕಾಶ ಸಿಗಲಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಫೋಟಕ ಆರೋಪ ಮಾಡಿದ್ದರು.

BREAKING NEWS : ಕಂದಾಯ ಕಾರ್ಯದರ್ಶಿ ‘ತರುಣ್ ಬಜಾಜ್‌’ಗೆ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ಹೆಚ್ಚುವರಿ ಜವಾಬ್ದಾರಿ

ಇದೀಗ ರಾಜಕೀಯದಲ್ಲಿ ಈ ವಿಚಾರದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಬೆನ್ನಲ್ಲೇ ಪ್ರತಾಪ್ ಸಿಂಹ ಹೇಳಿಕೆಗೆ ಪುಷ್ಠಿ ನೀಡುವಂತೆ ಅಂದಿನ ಮಾಜಿ ಮೈಸೂರು ಮೇಯರ್ ರವಿಕುಮಾರ್ ಮಾತನಾಡಿ 2017ರ ದಸರಾ ಅಂಬಾರಿ ದಿನ ಅಂದಿನ ಸಿಎಂ ಸಿದ್ದರಾಮಯ್ಯ ನಾಟಿ ಕೋಳಿ ಊಟ ಮಾಡಿದ್ದರು. ಅವತ್ತು ಅವರ ಊಟದ ಟೇಬಲ್‍ನಲ್ಲಿ ಅವರ ಜೊತೆ ನಾನು ಕುಳಿತಿದ್ದೆ. ಲಲಿತ್ ಮಹಲ್ ಹೋಟೆಲ್‍ನಲ್ಲಿ ಮಾಂಸಹಾರ – ಸಸ್ಯಹಾರದ ಊಟದ ವ್ಯವಸ್ಥೆ ಇತ್ತು. ಸಿದ್ದರಾಮಯ್ಯ ಅವರು ನಾಟಿ ಕೋಳಿ ಊಟ ಮಾಡಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ.

BREAKING NEWS : ಕಂದಾಯ ಕಾರ್ಯದರ್ಶಿ ‘ತರುಣ್ ಬಜಾಜ್‌’ಗೆ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ಹೆಚ್ಚುವರಿ ಜವಾಬ್ದಾರಿ

ಮೈಸೂರು ದಸರಾದಲ್ಲಿ ಮುಖ್ಯಮಂತ್ರಿ ಸೇರಿದಂತೆ ಉಸ್ತುವಾರಿ ಸಚಿವರಿಗೆ ಊಟ ಮಾಡಿಸುವುದು ಸಂಪ್ರದಾಯ. ಅಂದು ಸಿದ್ದರಾಮಯ್ಯ ನಾಟಿ ಕೋಳಿ ಊಟ ಮಾಡಲು ಮುಂದಾಗಿದ್ದರು. ಅಂಬಾರಿಗೆ ಪುಷ್ಪಾರ್ಚನೆ ಮಾಡುವ ದಿನ ಮಾಂಸಹಾರನಾ ಸರ್ ಅಂತಾ ನಾವು ಕೇಳಿದ್ದೇವೂ, ಅಯ್ಯೋ ಬಾ ಏನಾಗುತ್ತೆ ಅಂತಾ ಸಿದ್ದರಾಮಯ್ಯ ಅಂದ್ರು. ಅವರು ಅವತ್ತು ಮಾಂಸಹಾರ ಊಟ ಮಾಡಿದ್ದರು.

BREAKING NEWS : ಕಂದಾಯ ಕಾರ್ಯದರ್ಶಿ ‘ತರುಣ್ ಬಜಾಜ್‌’ಗೆ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ಹೆಚ್ಚುವರಿ ಜವಾಬ್ದಾರಿ

ನಾನು ದಸರಾ ದಿನ ಉಪವಾಸ ಮಾಡುತ್ತಿದ್ದೆ ನಾನು ಅಂದು ಉಪವಾಸ ಮಾಡಿದ್ದೆ. ಊಟ ಮುಗಿಸಿದ ಬಳಿಕ ಸಿದ್ದರಾಮಯ್ಯ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು ನಾನು ಜೊತೆಯಲ್ಲಿದ್ದೆ ಎಂದು ಮಾಜಿ ಮೈಸೂರು ಮೇಯರ್ ರವಿಕುಮಾರ್ತಿತಿಳಿಸಿದ್ದಾರೆ

BREAKING NEWS : ಕಂದಾಯ ಕಾರ್ಯದರ್ಶಿ ‘ತರುಣ್ ಬಜಾಜ್‌’ಗೆ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ಹೆಚ್ಚುವರಿ ಜವಾಬ್ದಾರಿ

Share.
Exit mobile version