ವಿಧಾನಸಭೆಯಲ್ಲಿ ‘ಜೈ ಸೀತಾರಾಮ್‌’ ಎಂದು ಘೋಷಣೆ ಕೂಗಿದ ಸಿದ್ದರಾಮಯ್ಯ: ಬಿಜೆಪಿಗೆ ಠಕ್ಕರ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪಿಸಿ, ತನಿಖೆಗೂ ಒತ್ತಾಯಿಸುತ್ತಿದೆ. ಇದರ ನಡುವೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿಯವರು ದೇಶ ಒಡೆಯುವಂತ ಕೆಲಸ ಮಾಡುತ್ತಿದ್ದಾರೆ. ಇವರು ಜೈ ಶ್ರೀರಾಮ್ ಅಂತಾರೆ. ನಾವು ಜೈ ಸೀತಾರಾಂ ಅಂತೀವಿ ಎಂಬುದಾಗಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಇಂದು ವಿಧಾನಸಭೆಯಲ್ಲಿ  ಬಜೆಟ್ ಕುರಿತ ಚರ್ಚೆಯಲ್ಲಿ ಉತ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾದರು. ಆದರೇ ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ನಾಯಕರು ವಿರೋಧ ವ್ಯಕ್ತಪಡಿಸಿದರು. ಇದು ದೇಶದ್ರೋಹಿಗಳ ರಕ್ಷಣೆ … Continue reading ವಿಧಾನಸಭೆಯಲ್ಲಿ ‘ಜೈ ಸೀತಾರಾಮ್‌’ ಎಂದು ಘೋಷಣೆ ಕೂಗಿದ ಸಿದ್ದರಾಮಯ್ಯ: ಬಿಜೆಪಿಗೆ ಠಕ್ಕರ್