BIG NEWS: ಲಿಂಗಾಯತ ಧರ್ಮದ ವಿಚಾರದಲ್ಲಿ ಸಿದ್ಧರಾಮಯ್ಯಗೆ ಪಶ್ಚಾತಾಪವಾಗಿದೆ – ಬಾಳೆಹೊನ್ನೂರು ಶ್ರೀ

ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ಅವರಿಗೆ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಪಶ್ಚಾತಾಪವಾಗಿದೆ. ಲಿಂಗಾಯತ ಧರ್ಮದ ವಿಚಾರದಲ್ಲಿ ಅನೇಕರು ನನ್ನ ದಾರಿ ತಪ್ಪಿಸಿದ್ದಾರೆ. ಆ ಬಗ್ಗೆ ನನಗೆ ಪಶ್ಚತ್ಥಾಪ ಇರೋದಾಗಿ ಸಿದ್ಧರಾಮಯ್ಯ ಒಪ್ಪಿಕೊಂಡಿದ್ದಾರೆ ಎಂಬುದಾಗಿ ಬಾಳೆಹೊನ್ನೂರು ಶ್ರೀಗಳು ಹೇಳಿದ್ದಾರೆ. BIG NEWS: ‘ಸಾವರ್ಕರ್ ಸಂಘರ್ಷ’ಕ್ಕೆ ಹೊಸ ಟ್ವಿಸ್ಟ್: ‘ಕಾಂಗ್ರೆಸ್ ನಾಯಕ’ರಿಂದಲೇ ಉದ್ಘಾಟಿಸಿದ್ದ ‘ಸಾವರ್ಕರ್ ಉದ್ಯಾನವನ’ದ ‘ಪೋಟೋ’ ವೈರಲ್ ಇಂದು ಸಿದ್ಧರಾಮಯ್ಯ ಅವರು ಬಾಳೆಹೊನ್ನೂರಿನ ರಂಭಾಪುರಿ ಶ್ರೀ ಮಠಕ್ಕೆ ಭೇಟಿ ನೀಡಿದ … Continue reading BIG NEWS: ಲಿಂಗಾಯತ ಧರ್ಮದ ವಿಚಾರದಲ್ಲಿ ಸಿದ್ಧರಾಮಯ್ಯಗೆ ಪಶ್ಚಾತಾಪವಾಗಿದೆ – ಬಾಳೆಹೊನ್ನೂರು ಶ್ರೀ