BJP Karnataka: ‘ಗೋ ಹತ್ಯೆ’ಯಾದರೂ ‘ಬೀಫ್ ಮಾರ್ಕೆಟ್’ ನಿಲ್ಲಬಾರದೆಂದ ಹರಿಕಾರ‌ ‘ಸಿದ್ಧರಾಮಯ್ಯ’ – ಟ್ವಿಟ್ ನಲ್ಲಿ ಬಿಜೆಪಿ ವಾಗ್ಧಾಳಿ

ಬೆಂಗಳೂರು: ಕನ್ನಡಿಗರು ಸಿದ್ಧರಾಮಯ್ಯರನ್ನು ( Siddaramaiah ) ಸಿದ್ರಾಮುಲ್ಲಾ ಖಾನ್‌ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು? ಎಂಬುದಾಗಿ ಬಿಜೆಪಿ ಕರ್ನಾಟಕ ( BJP Karnataka ) ವಾಗ್ಧಾಳಿ ನಡೆಸಿದೆ. ಕನ್ನಡಿಗರು @siddaramaiah ರನ್ನು ಸಿದ್ರಾಮುಲ್ಲಾ ಖಾನ್‌ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, … Continue reading BJP Karnataka: ‘ಗೋ ಹತ್ಯೆ’ಯಾದರೂ ‘ಬೀಫ್ ಮಾರ್ಕೆಟ್’ ನಿಲ್ಲಬಾರದೆಂದ ಹರಿಕಾರ‌ ‘ಸಿದ್ಧರಾಮಯ್ಯ’ – ಟ್ವಿಟ್ ನಲ್ಲಿ ಬಿಜೆಪಿ ವಾಗ್ಧಾಳಿ