Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ನಿರ್ಜನ ಪ್ರದೇಶದಲ್ಲಿ ದಿವ್ಯಾಂಗ ಮಹಿಳೆಯನ್ನು ಬೈಕ್​​ನಲ್ಲಿ ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರ

13/08/2025 8:38 AM

BREAKING : ಬೆಂಗಳೂರಲ್ಲಿ ನಿವೃತ್ತ ಐಜಿ & ಡಿಜಿಪಿ `ಓಂ ಪ್ರಕಾಶ್ ಹತ್ಯೆ’ ಕೇಸ್ : `CCB’ ಯಿಂದ ಪುತ್ರಿ `ಕೃತಿಕಾ’ಗೆ ಕ್ಲೀನ್ ಚಿಟ್.!

13/08/2025 8:31 AM

ಗೂಗಲ್‌ನ ಕ್ರೋಮ್ ಬ್ರೌಸರ್ ಖರೀದಿಸಲು 34.5 ಬಿಲಿಯನ್ ಡಾಲರ್ ಆಫರ್ ನೀಡಿದ AI ಸ್ಟಾರ್ಟ್ಅಪ್

13/08/2025 8:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ದರಾಮಯ್ಯ ‘ನಾನೆ ಜಡ್ಜ್’ ಎಂಬ ಮನಸ್ಥಿತಿಯಿಂದ ಹೊರಬರಲಿ : ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಹೇಳಿಕೆ
KARNATAKA

ಸಿಎಂ ಸಿದ್ದರಾಮಯ್ಯ ‘ನಾನೆ ಜಡ್ಜ್’ ಎಂಬ ಮನಸ್ಥಿತಿಯಿಂದ ಹೊರಬರಲಿ : ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಹೇಳಿಕೆ

By kannadanewsnow0503/10/2024 5:53 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಇಡಿ ಸಂಕಷ್ಟ ಎದುರಾಗಿದೆ. ಇದರ ಮಧ್ಯ ಅವರ ಪತ್ನಿ ಪಾರ್ವತಿಯವರು, ಮುಡಾಗೆ 14 ಸೈಟ್ ಗಳನ್ನು ವಾಪಸ್ ನೀಡಿದ್ದಾರೆ. ಆದರೆ ವಿಪಕ್ಷಗಳು ಎಷ್ಟೇ ಒತ್ತಾಯ ಮಾಡಿದರು, ನಾನು ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ ಈ ವಿಚಾರವಾಗಿ, ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಅವರು ಸಿಎಂ ಸಿದ್ದರಾಮಯ್ಯ ನಾನೇ ಜಡ್ಜ್ ಎನ್ನುವ ಮನಸ್ಥಿತಿಯಿಂದ ಹೊರಬರಲಿ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಆರ್ ಅಶೋಕ್ ಅವರ 11 ವರ್ಷಗಳ ಹಳೆಯ ಪ್ರಕರಣವನ್ನು ಎತ್ತಿದ್ದಾರೆ. ಇವರಿಗೆ ಸಿದ್ದರಾಮಯ್ಯ ರಾಜೀನಾಮೆ ಕೇಳುವ ತಾಕತ್ ಇಲ್ಲ. ಅಶೋಕ ರಾಜೀನಾಮೆ ಕೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಧ್ವನಿ ಎತ್ತಿದ್ದಾರೆ ಎಂದರು.

ಆರ್.ಅಶೋಕ ಹೆಗಲ ಮೇಲೆ ಬಂದೂಕಿಟ್ಟು ಸಿದ್ದರಾಮಯ್ಯಗೆ ಗುರಿ ಇಟ್ಟಿದ್ದಾರೆ.ಸಿದ್ದರಾಮಯ್ಯ ಕಡೆ ಬಹಳ ಬಂದೂಕು ಇವೆ ಎಂಬುದು ಸ್ಪಷ್ಟವಾಗಿದೆ. ಸಿದ್ದರಾಮಯ್ಯ ನಾನೆ ಜಡ್ಜ್ ಎಂಬ ಮನಸ್ಥಿತಿಯಿಂದ ಹೊರಬರಲಿ. ಹಾಗೆ ಹೊರ ಬಂದವರು ಆತ್ಮಸಾಕ್ಷಿ ಬಗ್ಗೆ ಮಾತಾಡಬಾರದು. ಸಿಎಂ ಸಿದ್ದರಾಮಯ್ಯ ಆತ್ಮಸಾಕ್ಷಿ ನೈತಿಕತೆ ಬಗ್ಗೆ ಮಾತನಾಡಿದ್ದಾರೆ. ಸಿಎಂಗೆ ಆತ್ಮಸಾಕ್ಷಿ ಎರಡು ಇರುವುದು ಸಂತಸದ ವಿಚಾರ ಎಂದರು.

ಯಾರು ಆತ್ಮ ನಂಬುತ್ತಾರೋ ಅವರು ಪರಮಾತ್ಮನನ್ನು ನಂಬಬೇಕು. ಪರಮಾತ್ಮ ಮತ್ತು ಆತ್ಮಕ್ಕೆ ಮೋಸ ಮಾಡಲು ಯಾರಿಗೂ ಆಗಲ್ಲ. ನ್ಯಾಯಾಂಗ ವ್ಯವಸ್ಥೆಯಲ್ಲಿ ಸುಳ್ಳು ಸಾಕ್ಷಿ ಮಾಡಬಹುದು. ಪರಮಾತ್ಮನ ಬಳಿ ಆಗಲ್ಲ. ನಿಜವಾಗಿಯೂ ಪರಮಾತ್ಮ ಆತ್ಮ ಇದೆ ಅಂತ ಒಪ್ಪುವುದಾದರೆ ಸಿಎಂ ಸಿದ್ದರಾಮಯ್ಯ ಸುಳ್ಳಿನ ಸಮರ್ಥನೆಗೆ ಇಳಿಯುತ್ತಿರಲಿಲ್ಲ ನಿಮ್ಮ ವಿಷಯದಲ್ಲಿ ವಕೀಲರು ನೀವೇ ಜಟ್ಸ್ ಕೂಡ ನೀವೇ ಎಂದು ಬೆಂಗಳೂರಿನಲ್ಲಿ ಪರಿಷತ್ತಿನ ಬಿಜೆಪಿ ಸದಸ್ಯ ಸಿಟಿ ರವಿ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ನಿವೃತ್ತ ಐಜಿ & ಡಿಜಿಪಿ `ಓಂ ಪ್ರಕಾಶ್ ಹತ್ಯೆ’ ಕೇಸ್ : `CCB’ ಯಿಂದ ಪುತ್ರಿ `ಕೃತಿಕಾ’ಗೆ ಕ್ಲೀನ್ ಚಿಟ್.!

13/08/2025 8:31 AM1 Min Read

BREAKING : ಬೆಂಗಳೂರಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : 6 ಮಂದಿ ‘ಡ್ರಗ್ ಪೆಡ್ಲರ್’ ಗಳು ಅರೆಸ್ಟ್.!

13/08/2025 8:12 AM2 Mins Read

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಜಸ್ಟ್ ಹೀಗೆ ಮಾಡಿ.!

13/08/2025 7:56 AM2 Mins Read
Recent News

Shocking: ನಿರ್ಜನ ಪ್ರದೇಶದಲ್ಲಿ ದಿವ್ಯಾಂಗ ಮಹಿಳೆಯನ್ನು ಬೈಕ್​​ನಲ್ಲಿ ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರ

13/08/2025 8:38 AM

BREAKING : ಬೆಂಗಳೂರಲ್ಲಿ ನಿವೃತ್ತ ಐಜಿ & ಡಿಜಿಪಿ `ಓಂ ಪ್ರಕಾಶ್ ಹತ್ಯೆ’ ಕೇಸ್ : `CCB’ ಯಿಂದ ಪುತ್ರಿ `ಕೃತಿಕಾ’ಗೆ ಕ್ಲೀನ್ ಚಿಟ್.!

13/08/2025 8:31 AM

ಗೂಗಲ್‌ನ ಕ್ರೋಮ್ ಬ್ರೌಸರ್ ಖರೀದಿಸಲು 34.5 ಬಿಲಿಯನ್ ಡಾಲರ್ ಆಫರ್ ನೀಡಿದ AI ಸ್ಟಾರ್ಟ್ಅಪ್

13/08/2025 8:19 AM

SHOCKING : ಪರೀಕ್ಷೆಯಲ್ಲಿ ಫೇಲ್ ಆಗಿ ಮನೆ ಬಿಟ್ಟು ಬಂದ ಅಪ್ರಾಪ್ತ ಬಾಲಕಿ : 200 ಕ್ಕೂ ಹೆಚ್ಚು ಮಂದಿಯಿಂದ ಅತ್ಯಾಚಾರ.!

13/08/2025 8:15 AM
State News
KARNATAKA

BREAKING : ಬೆಂಗಳೂರಲ್ಲಿ ನಿವೃತ್ತ ಐಜಿ & ಡಿಜಿಪಿ `ಓಂ ಪ್ರಕಾಶ್ ಹತ್ಯೆ’ ಕೇಸ್ : `CCB’ ಯಿಂದ ಪುತ್ರಿ `ಕೃತಿಕಾ’ಗೆ ಕ್ಲೀನ್ ಚಿಟ್.!

By kannadanewsnow5713/08/2025 8:31 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕರ್ನಾಟಕದ ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ …

BREAKING : ಬೆಂಗಳೂರಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : 6 ಮಂದಿ ‘ಡ್ರಗ್ ಪೆಡ್ಲರ್’ ಗಳು ಅರೆಸ್ಟ್.!

13/08/2025 8:12 AM

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಜಸ್ಟ್ ಹೀಗೆ ಮಾಡಿ.!

13/08/2025 7:56 AM

`ಯುವನಿಧಿ’ ಫಲಾನುಭವಿಗಳೇ ಗಮನಿಸಿ : 3 ತಿಂಗಳಿಗೊಮ್ಮೆ `ಸ್ವಯಂಘೋಷಣೆ’ ಮಾಡುವುದು ಕಡ್ಡಾಯ.!

13/08/2025 7:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.