ಸಿದ್ದರಾಮಯ್ಯ ಮೊದಲು ಡಿ.ಕೆ.ಶಿವಕುಮಾರ್ ಬೆಂಬಲ ಪಡೆಯಲಿ – ಸಿಎಂ ಬಸವರಾಜ ಬೊಮ್ಮಾಯಿ

ಚಿಕ್ಕಮಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೊದಲು ಡಿ.ಕೆ.ಶಿವಕುಮಾರ್ ಅವರ ಬೆಂಬಲ ಮೊದಲು ಪಡೆಯಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಡೂರು ತಾಲ್ಲೂಕಿನಲ್ಲಿ ಚಿಕ್ಕಮಗಳೂರು ಭಾಜಪ ವತಿಯಿಂದ ಹಮ್ಮಿಕೊಂಡಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿ, ನಾನು ಮುಖ್ಯಮಂತ್ರಿಯಾಗಬೇಕಾದರೆ ಜನರು ಕಾಂಗ್ರೆಸ್ಸಿಗೆ ಮತ ಹಾಕಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಜನರು ಇರಲಿ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಹಿರಂಗವಾಗಿ ಹೇಳಲಿ. ಡಿ.ಕೆ.ಶಿವಕುಮಾರ್ ಬೆಂಬಲ ಪಡೆಯಲು ಸಾಧ್ಯವಿಲ್ಲದಿದ್ದವರು ಜನರ ಬೆಂಬಲ ಹೇಗೆ ಕೇಳುತ್ತಾರೆ ಎಂದು ಮುಖ್ಯಮಂತ್ರಿಗಳು ವಾಗ್ದಾಳಿ … Continue reading ಸಿದ್ದರಾಮಯ್ಯ ಮೊದಲು ಡಿ.ಕೆ.ಶಿವಕುಮಾರ್ ಬೆಂಬಲ ಪಡೆಯಲಿ – ಸಿಎಂ ಬಸವರಾಜ ಬೊಮ್ಮಾಯಿ