Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲೂ ಹೆಚ್ಚಾದ ಕಾಡಾನೆ ಹಾವಳಿ : ಮೊರಾರ್ಜಿ ವಸತಿ ಶಾಲೆ ಆವರಣಕ್ಕೆ ನುಗ್ಗಿದ ಕಾಡಾನೆ, ಬೆಚ್ಚಿಬಿದ್ದ ಮಕ್ಕಳು!

24/12/2025 4:05 PM

‘ಸಾಗರ ಜಿಲ್ಲೆ’ಯಾದರೆ ಮಾತ್ರವೇ ಮಲತಾಯಿ ಧೋರಣೆಯಿಂದ ಮುಕ್ತಿ: ಮಾಜಿ MLC ಪ್ರಪುಲ್ಲಾ ಮಧುಕರ್

24/12/2025 4:03 PM

BREAKING : ಬೆಂಗಳೂರಲ್ಲಿ 30 ಸಾವಿರ ಲಂಚ ಸ್ವೀಕರಿಸುವ ವೇಳೆ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘ACP’

24/12/2025 4:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ಧರಾಮಯ್ಯ ಕೂಡಲೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು: ಛಲವಾದಿ ನಾರಾಯಣಸ್ವಾಮಿ ಆಗ್ರಹ
KARNATAKA

ಸಿದ್ಧರಾಮಯ್ಯ ಕೂಡಲೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು: ಛಲವಾದಿ ನಾರಾಯಣಸ್ವಾಮಿ ಆಗ್ರಹ

By kannadanewsnow0926/09/2024 10:09 AM

ಬೆಂಗಳೂರು: ಮೈಸೂರಿನ ಮುಡಾದಿಂದ 2 ಸೈಟ್ ಪಡೆಯಬೇಕಾದ ಜಾಗದಲ್ಲಿ ನೀವು (ಮುಖ್ಯಮಂತ್ರಿಗಳ ಕುಟುಂಬ) 14 ಸೈಟ್ ಪಡೆದುದೇಕೆ ಎಂದು ಹೈಕೋರ್ಟ್ ಪ್ರಸ್ತಾಪಿಸಿದೆ. ಹೀಗಾಗಿ ಗವರ್ನರ್ ಅವರು ತನಿಖೆಗೆ ಕೊಟ್ಟ ಆದೇಶ ಸರಿ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿನ್ನೆಯ ಹೈಕೋರ್ಟ್ ಆದೇಶವನ್ನು ಗಮನಿಸಿದ್ದೇವೆ. ಮಾನ್ಯ ಗವರ್ನರ್ ಅವರ ಆದೇಶವನ್ನು ಕೋರ್ಟ್ ಎತ್ತಿಹಿಡಿದಿದೆ ಎಂದರು. ಮಾನ್ಯ ಮುಖ್ಯಮಂತ್ರಿಗಳೂ ನಾನು ಯಾವುದೇ ತನಿಖೆಗೆ ಹೆದರುವುದಿಲ್ಲ; ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದಿದ್ದಾರೆ ಎಂದು ವಿವರಿಸಿದರು.

ಕೋರ್ಟ್ ಆದೇಶ ಬಂದ ಬಳಿಕ ತನಿಖೆಗೆ ಸಿದ್ಧ ಎನ್ನುವುದು ಅಪಾರ್ಥ. ಆದೇಶ ಬಂದ ಬಳಿಕ ಸಿದ್ಧನಿಲ್ಲ ಎನ್ನಲು ಸಾಧ್ಯವೇ ಎಂದು ಪ್ರಶ್ನಿಸಿದರು. ನನ್ನ ಪ್ರಕಾರ ನಿನ್ನೆಯ ಆದೇಶಕ್ಕೂ ಇವತ್ತಿನ ಜನಪ್ರತಿನಿಧಿ ವಿಶೇಷ ಕೋರ್ಟಿನ ಆದೇಶಕ್ಕೂ ಬಹಳ ವ್ಯತ್ಯಾಸವಿದೆ. ಇವತ್ತಿನ ಆದೇಶದಲ್ಲಿ ಮೈಸೂರಿನ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ 3 ತಿಂಗಳಿನಲ್ಲಿ ವರದಿ ಕೊಡಲು ತಿಳಿಸಿದ್ದಾರೆ. ಕೋರ್ಟ್ ಹೆಚ್ಚು ಕಡಿಮೆ ಶೇ 70-75 ಭಾಗದಷ್ಟು ತನಿಖೆಯನ್ನು ಮುಗಿಸಿದೆ. ಲೋಕಾಯುಕ್ತಕ್ಕೆ ಕೇವಲ ಶೇ 25ರಷ್ಟು ತನಿಖೆ ಬಾಕಿ ಇದೆ ಎಂದರು.

1992ರಲ್ಲಿ ಮುಡಾ ಈ ಜಮೀನನ್ನು ಸ್ವಾಧೀನಪಡಿಸಿಕೊಂಡ ಬಳಿಕ 1996ರಲ್ಲಿ ಅದಕ್ಕೆ ಪರಿಹಾರವನ್ನೂ ಕೊಟ್ಟಿತ್ತು. 1998ರಲ್ಲಿ ಇದರ ಡಿನೋಟಿಫಿಕೇಶನ್ ಆಗಿದೆ. ಆ ಡಿನೋಟಿಫಿಕೇಶನ್‍ನಲ್ಲೇ ತಪ್ಪಿದೆ. ಅಲ್ಲಿಂದೀಚೆಗೆ ನಡೆದ ಎಲ್ಲ ವ್ಯವಹಾರಗಳೂ ತಪ್ಪಾಗಿವೆ ಎಂದು ನುಡಿದರು. ಮುಖ್ಯಮಂತ್ರಿಗಳು ತಡ ಮಾಡದೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲೂ ಹೆಚ್ಚಾದ ಕಾಡಾನೆ ಹಾವಳಿ : ಮೊರಾರ್ಜಿ ವಸತಿ ಶಾಲೆ ಆವರಣಕ್ಕೆ ನುಗ್ಗಿದ ಕಾಡಾನೆ, ಬೆಚ್ಚಿಬಿದ್ದ ಮಕ್ಕಳು!

24/12/2025 4:05 PM1 Min Read

‘ಸಾಗರ ಜಿಲ್ಲೆ’ಯಾದರೆ ಮಾತ್ರವೇ ಮಲತಾಯಿ ಧೋರಣೆಯಿಂದ ಮುಕ್ತಿ: ಮಾಜಿ MLC ಪ್ರಪುಲ್ಲಾ ಮಧುಕರ್

24/12/2025 4:03 PM2 Mins Read

BREAKING : ಬೆಂಗಳೂರಲ್ಲಿ 30 ಸಾವಿರ ಲಂಚ ಸ್ವೀಕರಿಸುವ ವೇಳೆ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘ACP’

24/12/2025 4:02 PM1 Min Read
Recent News

ಬೆಂಗಳೂರಲ್ಲೂ ಹೆಚ್ಚಾದ ಕಾಡಾನೆ ಹಾವಳಿ : ಮೊರಾರ್ಜಿ ವಸತಿ ಶಾಲೆ ಆವರಣಕ್ಕೆ ನುಗ್ಗಿದ ಕಾಡಾನೆ, ಬೆಚ್ಚಿಬಿದ್ದ ಮಕ್ಕಳು!

24/12/2025 4:05 PM

‘ಸಾಗರ ಜಿಲ್ಲೆ’ಯಾದರೆ ಮಾತ್ರವೇ ಮಲತಾಯಿ ಧೋರಣೆಯಿಂದ ಮುಕ್ತಿ: ಮಾಜಿ MLC ಪ್ರಪುಲ್ಲಾ ಮಧುಕರ್

24/12/2025 4:03 PM

BREAKING : ಬೆಂಗಳೂರಲ್ಲಿ 30 ಸಾವಿರ ಲಂಚ ಸ್ವೀಕರಿಸುವ ವೇಳೆ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘ACP’

24/12/2025 4:02 PM

ಶಿವಮೊಗ್ಗ: ಸಾಗರದ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತವಾಗಿ ನೆರವೇರಿದ ಮರ ಕಡಿಯುವ ಶಾಸ್ತ್ರ

24/12/2025 3:57 PM
State News
KARNATAKA

ಬೆಂಗಳೂರಲ್ಲೂ ಹೆಚ್ಚಾದ ಕಾಡಾನೆ ಹಾವಳಿ : ಮೊರಾರ್ಜಿ ವಸತಿ ಶಾಲೆ ಆವರಣಕ್ಕೆ ನುಗ್ಗಿದ ಕಾಡಾನೆ, ಬೆಚ್ಚಿಬಿದ್ದ ಮಕ್ಕಳು!

By kannadanewsnow0524/12/2025 4:05 PM KARNATAKA 1 Min Read

ಬೆಂಗಳೂರು : ಚಾಮರಾಜನಗರ, ಚಿಕ್ಕಮಂಗಳೂರು, ಹಾಸನ, ಮಂಡ್ಯ ಭಾಗದಲ್ಲಿ ಹೆಚ್ಚು ಕಾಡಾನೆ ಹಾವಳಿ ಹೆಚ್ಚಾಗಿತ್ತು. ಇದೀಗ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲೂ…

‘ಸಾಗರ ಜಿಲ್ಲೆ’ಯಾದರೆ ಮಾತ್ರವೇ ಮಲತಾಯಿ ಧೋರಣೆಯಿಂದ ಮುಕ್ತಿ: ಮಾಜಿ MLC ಪ್ರಪುಲ್ಲಾ ಮಧುಕರ್

24/12/2025 4:03 PM

BREAKING : ಬೆಂಗಳೂರಲ್ಲಿ 30 ಸಾವಿರ ಲಂಚ ಸ್ವೀಕರಿಸುವ ವೇಳೆ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘ACP’

24/12/2025 4:02 PM

ಶಿವಮೊಗ್ಗ: ಸಾಗರದ ಮಾರಿಕಾಂಬ ಜಾತ್ರೆಗೆ ವಿದ್ಯುಕ್ತವಾಗಿ ನೆರವೇರಿದ ಮರ ಕಡಿಯುವ ಶಾಸ್ತ್ರ

24/12/2025 3:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.