Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಾಪ್ ಸಿಂಹ ನಿಮ್ಮ ಮೊಬೈಲ್ ‘SIT’ ಗೆ ಕೊಟ್ರೆ ಪ್ರಜ್ವಲ್ ಥರ ಜೈಲಿಗೆ ಹೋಗ್ತೀರಾ : ಕಾಂಗ್ರೆಸ್ ನಾಯಕ ಹೊಸ ಬಾಂಬ್!

06/08/2025 3:41 PM

ಡಿಸಿಎಂ ಡಿ.ಕೆ ಶಿವಕುಮಾರ್ ರೈಡ್ ಮಾಡಿದ ಸ್ಕೂಟರ್‌ ಮೇಲಿದೆ 34 ಕೇಸ್, ₹18,500 ದಂಡ ಬಾಕಿ!

06/08/2025 3:39 PM

SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!

06/08/2025 3:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ಧರಾಮಯ್ಯ ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಸ್ವಾಮಿ
KARNATAKA

ಸಿದ್ಧರಾಮಯ್ಯ ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಸ್ವಾಮಿ

By kannadanewsnow0901/10/2024 4:53 PM

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನೈತಿಕತೆಯ ಪ್ರಜ್ಞೆಯನ್ನು ಪ್ರದರ್ಶಿಸುವ ಅಗತ್ಯವಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ನೀತಿ ಮತ್ತು ನ್ಯಾಯದ ಹಾದಿಯನ್ನು ಬಿಟ್ಟು ಎಷ್ಟು ದೂರ ಹೋದರೂ, ಒಂದು ದಿನ ಬಂದು ಸತ್ಯದ ಎದುರು ಶರಣಾಗಬೇಕಾಗುತ್ತದೆ. ಸಿದ್ದರಾಮಯ್ಯ ಅವರ ನಿವೇಶನ ಹಿಂದಿರುಗಿಸುವ ನಿರ್ಧಾರಕ್ಕೆ “ಕತ್ತಲು ಕಟ್ಟಿ ಹೋದ ಮೇಲೆ ದೀಪ ಹಚ್ಚಿದಂತೆ” ಎಂಬ ಗಾದೆ ನಿಖರವಾಗಿ ಅನ್ವಯಿಸುತ್ತದೆ ಎಂದಿದ್ದಾರೆ.

ಒಳ್ಳೆಯದ್ದನ್ನು ಮಾಡಬೇಕಾದ ಸಮಯವು ಕಳೆದುಹೋದ ಮೇಲೆ ಬಂದ ಜ್ಞಾನ, ಅನಿವಾರ್ಯವಾಗಿ ಪಶ್ಚಾತ್ತಾಪವನ್ನೇ ತರುತ್ತದೆ ಎಂಬುದು ಮಾನ್ಯ ಸಿದ್ದರಾಮಯ್ಯ ರವರ ನಡೆಯಿಂದ ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಅವರ ತಪ್ಪುಗಳನ್ನು ಒಪ್ಪಿಕೊಳ್ಳದೆ, ಬಿಜೆಪಿ ಮೇಲೆ ನಿರಂತರ ಆರೋಪ ಮಾಡಿ, ಗೌರವಾನ್ವಿತ ರಾಜ್ಯಪಾಲರನ್ನು ಮತ್ತು ಅವರ ಹುದ್ದೆಯನ್ನು ಅಪಮಾನಿಸುವಂತ ಹೇಳಿಕೆಗಳನ್ನು ನೀಡುತ್ತಾ ಕಾಲಹರಣ ಮಾಡಿ, ನಮ್ಮ ಪಕ್ಷದ ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಭಂಡತನ ಪ್ರದರ್ಶಿಸಿ, ಅಬ್ಬರಿಸಿ, ಬೊಬ್ಬಿರಿದು ಕಪ್ಪು ಚುಕ್ಕೆ ಇಲ್ಲ ನನ್ನಲ್ಲಿ ಎಂಬಂತಹ ಅಪಹಾಸ್ಯದ ಹೇಳಿಕೆಗಳನ್ನು ನೀಡಿ, ಕೊನೆಗೆ ಹೋದ ಮೇಲೆ ನೀರಲ್ಲಿ ಹೋಮ ಎಂಬ ಗಾದೆಯ ಮಾತಿನಂತೆ ಸೈಟ್ ಗಳನ್ನು ಹಿಂದಿರುಗಿಸಲು ನಿರ್ಧಾರ ಪ್ರಕಟಿಸಿರುವುದು ತಮ್ಮ ತಪ್ಪನ್ನು ಸ್ಪಷ್ಟವಾಗಿ ಒಪ್ಪಿಕೊಂಡ ಹಾಗೆ ಅನಿಸುತ್ತದೆ. ಅವರ ಈ ನಡೆ ಕೇವಲ ಕಾನೂನಿನ ಬಂಧನದಿಂದ ತಪ್ಪಿಸಿಕೊಳ್ಳಲು ಮಾಡಿದ ಪ್ರಯತ್ನವೇ ಹೊರತು, ನೈತಿಕ ಜವಾಬ್ದಾರಿ ಹೊತ್ತಂತೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಸಿದ್ಧರಾಮಯ್ಯ ಅವರ ನಿರ್ಧಾರಗಳು ಮತ್ತು ನಡೆಗಳನ್ನು ಗಮನದಲ್ಲಿಟ್ಟುಕೊಂಡರೆ, ಅವರು ಇದೀಗ ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನೈತಿಕತೆಯ ಪ್ರಜ್ಞೆಯನ್ನು ಪ್ರದರ್ಶಿಸುವ ಅಗತ್ಯವಿದೆ ಎಂದಿದ್ದಾರೆ.

ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯ ಹೆಚ್ಚಳಕ್ಕೆ ಸರ್ಕಾರ ಒತ್ತು: ಸಚಿವ ಮಧು ಎಸ್ ಬಂಗಾರಪ್ಪ

BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

BREAKING: ಜಪ್ತಿ ಮಾಡಿದ್ದ ವಸ್ತು ವಾಪಾಸ್ ನೀಡದೇ ದುರುಪಯೋಗ: ಬೆಂಗಳೂರಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

ಪ್ರತಾಪ್ ಸಿಂಹ ನಿಮ್ಮ ಮೊಬೈಲ್ ‘SIT’ ಗೆ ಕೊಟ್ರೆ ಪ್ರಜ್ವಲ್ ಥರ ಜೈಲಿಗೆ ಹೋಗ್ತೀರಾ : ಕಾಂಗ್ರೆಸ್ ನಾಯಕ ಹೊಸ ಬಾಂಬ್!

06/08/2025 3:41 PM1 Min Read

ಡಿಸಿಎಂ ಡಿ.ಕೆ ಶಿವಕುಮಾರ್ ರೈಡ್ ಮಾಡಿದ ಸ್ಕೂಟರ್‌ ಮೇಲಿದೆ 34 ಕೇಸ್, ₹18,500 ದಂಡ ಬಾಕಿ!

06/08/2025 3:39 PM1 Min Read

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಮಂಡ್ಯದಲ್ಲಿ ಹಾಡ ಹಗಲೇ ವ್ಯಕ್ತಿ ಬರ್ಬರ ಹತ್ಯೆ

06/08/2025 3:21 PM1 Min Read
Recent News

ಪ್ರತಾಪ್ ಸಿಂಹ ನಿಮ್ಮ ಮೊಬೈಲ್ ‘SIT’ ಗೆ ಕೊಟ್ರೆ ಪ್ರಜ್ವಲ್ ಥರ ಜೈಲಿಗೆ ಹೋಗ್ತೀರಾ : ಕಾಂಗ್ರೆಸ್ ನಾಯಕ ಹೊಸ ಬಾಂಬ್!

06/08/2025 3:41 PM

ಡಿಸಿಎಂ ಡಿ.ಕೆ ಶಿವಕುಮಾರ್ ರೈಡ್ ಮಾಡಿದ ಸ್ಕೂಟರ್‌ ಮೇಲಿದೆ 34 ಕೇಸ್, ₹18,500 ದಂಡ ಬಾಕಿ!

06/08/2025 3:39 PM

SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!

06/08/2025 3:22 PM

BREAKING : 10, 12ನೇ ತರಗತಿ ‘ಬೋರ್ಡ್ ಪರೀಕ್ಷೆ’ಗಳಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯ ; CBSE ಅಧಿಕೃತ ಸುತ್ತೋಲೆ.!

06/08/2025 3:21 PM
State News
KARNATAKA

ಪ್ರತಾಪ್ ಸಿಂಹ ನಿಮ್ಮ ಮೊಬೈಲ್ ‘SIT’ ಗೆ ಕೊಟ್ರೆ ಪ್ರಜ್ವಲ್ ಥರ ಜೈಲಿಗೆ ಹೋಗ್ತೀರಾ : ಕಾಂಗ್ರೆಸ್ ನಾಯಕ ಹೊಸ ಬಾಂಬ್!

By kannadanewsnow0506/08/2025 3:41 PM KARNATAKA 1 Min Read

ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಅವರೆ ನಿಮ್ಮ ಮೊಬೈಲ್ ಏನಾದರೂ ಎಸ್ಐಟಿ ಅಧಿಕಾರಿಗಳಿಗೆ ಕೊಟ್ಟರೆ ನೂರಕ್ಕೆ ನೂರರಷ್ಟು…

ಡಿಸಿಎಂ ಡಿ.ಕೆ ಶಿವಕುಮಾರ್ ರೈಡ್ ಮಾಡಿದ ಸ್ಕೂಟರ್‌ ಮೇಲಿದೆ 34 ಕೇಸ್, ₹18,500 ದಂಡ ಬಾಕಿ!

06/08/2025 3:39 PM

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಮಂಡ್ಯದಲ್ಲಿ ಹಾಡ ಹಗಲೇ ವ್ಯಕ್ತಿ ಬರ್ಬರ ಹತ್ಯೆ

06/08/2025 3:21 PM

ಪೋಷಕರೇ ಗಮನಿಸಿ : ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ತಪ್ಪದೇ ಈ ವಿಡಿಯೋ ತೋರಿಸಿ | WATCH VIDEO

06/08/2025 1:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.