Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ಧರಾಮಯ್ಯ ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಸ್ವಾಮಿ
KARNATAKA

ಸಿದ್ಧರಾಮಯ್ಯ ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಸ್ವಾಮಿ

By kannadanewsnow0901/10/2024 4:53 PM

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನೈತಿಕತೆಯ ಪ್ರಜ್ಞೆಯನ್ನು ಪ್ರದರ್ಶಿಸುವ ಅಗತ್ಯವಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ನೀತಿ ಮತ್ತು ನ್ಯಾಯದ ಹಾದಿಯನ್ನು ಬಿಟ್ಟು ಎಷ್ಟು ದೂರ ಹೋದರೂ, ಒಂದು ದಿನ ಬಂದು ಸತ್ಯದ ಎದುರು ಶರಣಾಗಬೇಕಾಗುತ್ತದೆ. ಸಿದ್ದರಾಮಯ್ಯ ಅವರ ನಿವೇಶನ ಹಿಂದಿರುಗಿಸುವ ನಿರ್ಧಾರಕ್ಕೆ “ಕತ್ತಲು ಕಟ್ಟಿ ಹೋದ ಮೇಲೆ ದೀಪ ಹಚ್ಚಿದಂತೆ” ಎಂಬ ಗಾದೆ ನಿಖರವಾಗಿ ಅನ್ವಯಿಸುತ್ತದೆ ಎಂದಿದ್ದಾರೆ.

ಒಳ್ಳೆಯದ್ದನ್ನು ಮಾಡಬೇಕಾದ ಸಮಯವು ಕಳೆದುಹೋದ ಮೇಲೆ ಬಂದ ಜ್ಞಾನ, ಅನಿವಾರ್ಯವಾಗಿ ಪಶ್ಚಾತ್ತಾಪವನ್ನೇ ತರುತ್ತದೆ ಎಂಬುದು ಮಾನ್ಯ ಸಿದ್ದರಾಮಯ್ಯ ರವರ ನಡೆಯಿಂದ ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಅವರ ತಪ್ಪುಗಳನ್ನು ಒಪ್ಪಿಕೊಳ್ಳದೆ, ಬಿಜೆಪಿ ಮೇಲೆ ನಿರಂತರ ಆರೋಪ ಮಾಡಿ, ಗೌರವಾನ್ವಿತ ರಾಜ್ಯಪಾಲರನ್ನು ಮತ್ತು ಅವರ ಹುದ್ದೆಯನ್ನು ಅಪಮಾನಿಸುವಂತ ಹೇಳಿಕೆಗಳನ್ನು ನೀಡುತ್ತಾ ಕಾಲಹರಣ ಮಾಡಿ, ನಮ್ಮ ಪಕ್ಷದ ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಭಂಡತನ ಪ್ರದರ್ಶಿಸಿ, ಅಬ್ಬರಿಸಿ, ಬೊಬ್ಬಿರಿದು ಕಪ್ಪು ಚುಕ್ಕೆ ಇಲ್ಲ ನನ್ನಲ್ಲಿ ಎಂಬಂತಹ ಅಪಹಾಸ್ಯದ ಹೇಳಿಕೆಗಳನ್ನು ನೀಡಿ, ಕೊನೆಗೆ ಹೋದ ಮೇಲೆ ನೀರಲ್ಲಿ ಹೋಮ ಎಂಬ ಗಾದೆಯ ಮಾತಿನಂತೆ ಸೈಟ್ ಗಳನ್ನು ಹಿಂದಿರುಗಿಸಲು ನಿರ್ಧಾರ ಪ್ರಕಟಿಸಿರುವುದು ತಮ್ಮ ತಪ್ಪನ್ನು ಸ್ಪಷ್ಟವಾಗಿ ಒಪ್ಪಿಕೊಂಡ ಹಾಗೆ ಅನಿಸುತ್ತದೆ. ಅವರ ಈ ನಡೆ ಕೇವಲ ಕಾನೂನಿನ ಬಂಧನದಿಂದ ತಪ್ಪಿಸಿಕೊಳ್ಳಲು ಮಾಡಿದ ಪ್ರಯತ್ನವೇ ಹೊರತು, ನೈತಿಕ ಜವಾಬ್ದಾರಿ ಹೊತ್ತಂತೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಸಿದ್ಧರಾಮಯ್ಯ ಅವರ ನಿರ್ಧಾರಗಳು ಮತ್ತು ನಡೆಗಳನ್ನು ಗಮನದಲ್ಲಿಟ್ಟುಕೊಂಡರೆ, ಅವರು ಇದೀಗ ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನೈತಿಕತೆಯ ಪ್ರಜ್ಞೆಯನ್ನು ಪ್ರದರ್ಶಿಸುವ ಅಗತ್ಯವಿದೆ ಎಂದಿದ್ದಾರೆ.

ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯ ಹೆಚ್ಚಳಕ್ಕೆ ಸರ್ಕಾರ ಒತ್ತು: ಸಚಿವ ಮಧು ಎಸ್ ಬಂಗಾರಪ್ಪ

BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

BREAKING: ಜಪ್ತಿ ಮಾಡಿದ್ದ ವಸ್ತು ವಾಪಾಸ್ ನೀಡದೇ ದುರುಪಯೋಗ: ಬೆಂಗಳೂರಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM1 Min Read

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read
Recent News

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM
State News
KARNATAKA

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

By kannadanewsnow0921/04/2026 9:48 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಪ್ರಮುಖ ತೀರ್ಪು…

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.