‘ದಲಿತರು-ಕಾಂಗ್ರೆಸ್’ ಪಕ್ಷವನ್ನು ಮುಗಿಸುವುದರಲ್ಲಿ ಸಿದ್ದರಾಮಯ್ಯ ‘ಸ್ಟ್ರಾಂಗ್’ : MLC ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಬಲ ಪಿಎಂ ಎಂದು ವ್ಯಂಗ್ಯವಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಸ್ಟ್ರಾಂಗ್ ಸಿಎಂ ಹೌದು, ಅದು ದಲಿತರನ್ನು ಹಾಗೂ ಕಾಂಗ್ರೆಸ್ ಪಕ್ಷವನ್ನು ಮುಗಿಸುವುದರಲ್ಲಿ ಎಂದು ನಾರಾಯಣಸ್ವಾಮಿ ಟೀಕಿಸಿದ್ದಾರೆ. BREAKING: ಬಿಜೆಪಿ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಮಿಳು ನಟ ಶರತ್ ಕುಮಾರ್ ಪತ್ನಿ ರಾಧಿಕಾಗೆ ಟಿಕೆಟ್ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಾನೇ ಸ್ಟ್ರಾಂಗ್ ಎಂದುಕೊಂಡು ಓಡಾಡುತ್ತಿದ್ದಾರೆ ಸ್ಟ್ರಾಂಗ್ … Continue reading ‘ದಲಿತರು-ಕಾಂಗ್ರೆಸ್’ ಪಕ್ಷವನ್ನು ಮುಗಿಸುವುದರಲ್ಲಿ ಸಿದ್ದರಾಮಯ್ಯ ‘ಸ್ಟ್ರಾಂಗ್’ : MLC ಛಲವಾದಿ ನಾರಾಯಣಸ್ವಾಮಿ