BIGG NEWS: ಸಿದ್ದರಾಮಯ್ಯ ಸಿಎಂ ಆಗೋಕೆ ನಾಲಾಯಕ್‌; ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಅವರು ನಾನೇ ಸತ್ಯ ಹರಿಶ್ಚಂದ್ರನ ಮೊಮ್ಮಗ ಅಂದುಕೊಂಡಿದ್ದಾರೆ, ನನ್ನ ಬಿಟ್ಟರೆ ಯಾರು ಇಲ್ಲ ಅಂತಿದ್ದಾರೆ. ಆದರೆ ಅವರು ಮುಖ್ಯಮಂತ್ರಿ ಆಗೋಕೆ ಅಯೋಗ್ಯವಾದ ವ್ಯಕ್ತಿ ಎಂದು ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. BREAKING NEWS : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವಡೆ ಕೊಚ್ಚಿ ಹೋದ ರಸ್ತೆಗಳು, ಜನಜೀವನ ಅಸ್ತವ್ಯಸ್ತ   ಬಾಗಲಕೋಟೆ ನಗರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಎಷ್ಟು ಪಕ್ಷ ಮುಗಿಸಿ ಬಂದವರು. ನಿಮ್ಮ ಜೊತೆ ಬಂದ ನಾಯಕರಾದ ಮೇಟಿ ಅವರನ್ನ … Continue reading BIGG NEWS: ಸಿದ್ದರಾಮಯ್ಯ ಸಿಎಂ ಆಗೋಕೆ ನಾಲಾಯಕ್‌; ಕೆ.ಎಸ್‌ ಈಶ್ವರಪ್ಪ ವಾಗ್ದಾಳಿ