BIGG NEWS: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರ; ಮುನಿಯಪ್ಪ, ರಮೇಶ್ ಕುಮಾರ್ ವಿರುದ್ಧ ಕಾರ್ಯಕರ್ತರ ಆಕ್ರೋಶ

ಕೋಲಾರ: ಜಿಲ್ಲೆಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಕಾರ್ಯಕರ್ತರ ಸಭೆಯಲ್ಲಿ ಕೆ.ಎಚ್ ಮುನಿಯಪ್ಪ ಹೈಡ್ರಾಮಾ ಮಾಡಿದ್ದಾರೆ. HEALTH TIPS: ಹೊಟ್ಟೆಯ ಕ್ಯಾನ್ಸರ್ ಬಳಲುತ್ತೀದ್ದೀರಾ? ಹಾಗಾದ್ರೆ ಇಲ್ಲಿದೆ ಕೆಲ ಟಿಪ್ಸ್‌ಗಳು   ಕಾಂಗ್ರೆಸ್‌ ಕಚೇರಿಯಲ್ಲಿ ಬಳಿ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಮುಂಭಾಗದಲ್ಲೇ ಕಾರ್ಯಕರ್ತರು ನೂಕಾಟ ನಡೆಸಿದ್ದಾರೆ. ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂದು ಕೂಗಾಟ ಶುರು ಮಾಡಿದರು. ಕೆ.ಎಚ್ ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. HEALTH TIPS: ಹೊಟ್ಟೆಯ … Continue reading BIGG NEWS: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರ; ಮುನಿಯಪ್ಪ, ರಮೇಶ್ ಕುಮಾರ್ ವಿರುದ್ಧ ಕಾರ್ಯಕರ್ತರ ಆಕ್ರೋಶ