ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ವಿರೋಧ ನಡುವೆಯೂ ಸಿದ್ದರಾಮೋತ್ಸವ ನಡೆಯಲಿದೆ ಎಂದಾದರೆ ಡಿಕೆಶಿ ಇದ್ದೂ ಇಲ್ಲದಂತಾಗಿದ್ದಾರೆ. ಸಿದ್ದರಾಮೊತ್ಸವ ಕೇವಲ ಸಿದ್ದರಾಮಯ್ಯರ ( Siddaramaiah ) ಜನ್ಮದಿನೋತ್ಸವವಲ್ಲ. ಅದು ಡಿಕೆಶಿಯ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವ ಡಿಕೆ ಶಿವಕುಮಾರ್ ಹಲ್ಲಿಲ್ಲದ ಹಾವು ಎಂಬುದಾಗಿ ಬಿಜೆಪಿ ಕರ್ನಾಟಕ ( BJP Karnataka ) ವ್ಯಂಗವಾಡಿದೆ. ಕೆಪಿಸಿಸಿ ಅಧ್ಯಕ್ಷರ ವಿರೋಧ ನಡುವೆಯೂ ಸಿದ್ದರಾಮೋತ್ಸವ ನಡೆಯಲಿದೆ ಎಂದಾದರೆ ಡಿಕೆಶಿ ಇದ್ದೂ ಇಲ್ಲದಂತಾಗಿದ್ದಾರೆ. ಸಿದ್ದರಾಮೊತ್ಸವ ಕೇವಲ ಸಿದ್ದರಾಮಯ್ಯರ ಜನ್ಮದಿನೋತ್ಸವವಲ್ಲ. ಅದು ಡಿಕೆಶಿಯ … Continue reading ಸಿದ್ದರಾಮೊತ್ಸವ ಕೇವಲ ಸಿದ್ದರಾಮಯ್ಯರ ಜನ್ಮದಿನೋತ್ಸವವಲ್ಲ, ಅದು ಡಿಕೆಶಿಯ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ – BJP
Copy and paste this URL into your WordPress site to embed
Copy and paste this code into your site to embed