‘ಸಿದ್ದರಾಮಯ್ಯ’ ಅವರದು ಹೆದರುವ ರಕ್ತವಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಕಲಬುರ್ಗಿ : ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ತಪ್ಪು ಮಾಡದಿದ್ದರೇ ಸಿಎಂ ಏಕೆ ಹೆದರಬೇಕು ಎನ್ನುವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಯಾರು ಹೆದರಿದ್ದಾರೆ. ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು. ನಾವು ಈ ನೆಲದ ಕಾನೂನಿಗೆ … Continue reading ‘ಸಿದ್ದರಾಮಯ್ಯ’ ಅವರದು ಹೆದರುವ ರಕ್ತವಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್