BIG NEWS: ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಸಚಿವ ಎಸ್.ಟಿ ಸೋಮಶೇಖರ್ ಗೆ ಹೆಚ್ಚಿನ ಭದ್ರತೆ

ಮೈಸೂರು: ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವರಾಗಿರುವಂತ ಎಸ್ ಟಿ ಸೋಮಶೇಖರ್ ( Minister ST Somashekhar ) ಅವರಿಗೆ ರಾಜ್ಯ ಸರ್ಕಾರದಿಂದ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಹಕಾರ ಬ್ಯಾಂಕ್ ಗಳ ಗ್ರಾಹಕರಿಗೆ ಸಿಹಿಸುದ್ದಿ: ಮಸ್ಕಿ, ತುಮಕೂರು ಠೇವಣಿದಾರರಿಗೆ ಅಕ್ಟೋಬರ್ ನಲ್ಲಿ ವಿಮೆ ಹಣ ಪಾವತಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಆವರಣದಲ್ಲೂ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಬ್ಯಾಟರಿ ಚಾಲಿತ ವಾಹನದಲ್ಲಿ ಸಾಗುವಾಗಲೂ ಪೊಲೀಸ್ ಭದ್ರತೆಯನ್ನು … Continue reading BIG NEWS: ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಸಚಿವ ಎಸ್.ಟಿ ಸೋಮಶೇಖರ್ ಗೆ ಹೆಚ್ಚಿನ ಭದ್ರತೆ