BIGG NEWS : ʻ ನನ್ನ ತಂದೆಗೆ ಹಿಂದುತ್ವವಾದಿಗಳಿಂದ ಜೀವ ಬೆದರಿಕೆ ಇದೆʼ : ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ

ಬೆಂಗಳೂರು :  ಸಿದ್ದರಾಮಯ್ಯ ಸಾವರ್ಕರ್‌ ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆ  ಹಿಂದುತ್ವವಾದಿಗಳಿಂದ ʻತಂದೆಗೆ ಜೀವ ಬೆದರಿಕೆ ಇದೆ’ ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ : ‘ 9 ಜನರನ್ನು ಬಂಧಿಸಲಾಗಿದೆ ‘ : ಅರಗ ಜ್ಞಾನೇಂದ್ರ ಸ್ಪಷ್ಟನೆ ಸಾವರ್ಕರ್‌ ಒಬ್ಬ ಮೂಲಭೂತವಾದಿ ದೇಶವನ್ನು ಒಂದುಗೋಡಿಸುವ ಬಗ್ಗೆ ಹೋರಾಡಿದವರಲ್ಲ. ಅವರು ಮುಸ್ಲಿಂ, ಕ್ರಿಶ್ಚಿಯನ್‌ ಧರ್ಮದ ಬಗ್ಗೆ ದ್ವೇಷ ಇಟ್ಟುಕೊಂಡವರು. ಅವರು ಹೇಳಿಕೆ ನೀಡಿದ್ದು ತಪ್ಪಲ್ಲ.  … Continue reading BIGG NEWS : ʻ ನನ್ನ ತಂದೆಗೆ ಹಿಂದುತ್ವವಾದಿಗಳಿಂದ ಜೀವ ಬೆದರಿಕೆ ಇದೆʼ : ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ