ಕೇಂದ್ರವನ್ನು ದೂರುವ ಸಿದ್ದರಾಮಯ್ಯರ ಚಾಳಿ: BJP ಅಶ್ವತ್ಥನಾರಾಯಣ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನ್ಯೂನತೆಗಳನ್ನು ಮುಚ್ಚಿಡಲು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಆಗದೆ ಇರುವುದನ್ನು ಮುಚ್ಚಿಟ್ಟುಕೊಳ್ಳಲು ಹಾಗೂ ಆಡಳಿತ ಪಕ್ಷದ ಶಾಸಕರಿಗೆ ಅನುದಾನ ಕೊಡಲು ಆಗದೆ ಇರುವುದನ್ನು ಮುಚ್ಚಿಡಲು ಕೇಂದ್ರ ಸರಕಾರದ ವಿರುದ್ಧ ಅನುದಾನ ಕೊಡುತ್ತಿಲ್ಲ ಎಂದು ಟೀಕಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಆರೋಪಿಸಿದರು. ಮಂಗಳೂರಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಇವರು ಸರಕಾರದ … Continue reading ಕೇಂದ್ರವನ್ನು ದೂರುವ ಸಿದ್ದರಾಮಯ್ಯರ ಚಾಳಿ: BJP ಅಶ್ವತ್ಥನಾರಾಯಣ