Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

14/05/2025 6:28 PM

ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

14/05/2025 6:27 PM

ಶಾಶ್ವತ ಕಾವೇರಿ ಆರತಿಗೆ ‘KRS’ನಲ್ಲಿ ದಸರಾ ಹಬ್ಬದ ಮೊದಲ ದಿನ ಚಾಲನೆ: ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್

14/05/2025 6:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 7ನೇ ವೇತನ ಆಯೋಗದ ಜಾರಿ ಕುರಿತು ‘ಸಿದ್ಧರಾಮಯ್ಯ’ ಮಹತ್ವದ ಹೇಳಿಕೆ ; ‘ಸಿಎಂ’ ಮಾತಿನ ಹೈಲೈಟ್ಸ್ ಇಲ್ಲಿದೆ
KARNATAKA

7ನೇ ವೇತನ ಆಯೋಗದ ಜಾರಿ ಕುರಿತು ‘ಸಿದ್ಧರಾಮಯ್ಯ’ ಮಹತ್ವದ ಹೇಳಿಕೆ ; ‘ಸಿಎಂ’ ಮಾತಿನ ಹೈಲೈಟ್ಸ್ ಇಲ್ಲಿದೆ

By KannadaNewsNow16/07/2024 2:39 PM

ಬೆಂಗಳೂರು : 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಅದ್ರಂತೆ, ಸಿಎಂ ನೀಡಿದ ಹೇಳಿಕೆಗಳು ಈ ಕೆಳಗಿನಂತಿವೆ.

1) ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನ ಪರಿಷ್ಕರಿಸಲು ದಿನಾಂಕ: 19.11.2022ರಂದು 7ನೇ ರಾಜ್ಯ ವೇತನ ಆಯೋಗವನ್ನ ರಚಿಸಲಾಗಿತ್ತು. ಅದರಂತೆ, ವೇತನ ಆಯೋಗವು 24.03.2024ರಂದು ವರದಿಯನ್ನು ಸಲ್ಲಿಸಿರುತ್ತದೆ.

2) 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ದಿನಾಂಕ: 01.07.2022ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ದಿನಾಂಕ: 01.08.2024ರಿಂದ ಅನುಷ್ಠಾನಗೊಳಿಸಲು ದಿನಾಂಕ: 15.07.2024ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ. ಅದರಂತೆ, ದಿನಾಂಕ: 01.07.2022ಕ್ಕೆ ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್‌ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ 58.50 ರಷ್ಟು ಹೆಚ್ಚಳವಾಗುತ್ತದೆ. ಮನೆಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗುತ್ತದೆ.

3) ನೌಕರರ ಕನಿಷ್ಟ ಮೂಲವೇತನವು ರೂ. 17,000/- ರಿಂದ ರೂ. 27,000-ಕ್ಕೆ ಗರಿಷ್ಟ ವೇತನವು ರೂ. 1,50,600/- ರಿಂದ ರೂ. 2,41.200/-ಗಳಿಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು ರೂ.8.500/-ರಿಂದ ರೂ.13,500/-ಕ್ಕೆ ಮತ್ತು ಗರಿಷ್ಠ ಪಿಂಚಣಿಯು ರೂ.75,300/- ರಿಂದ ರೂ. 1.20,600ಕ್ಕೆ ಪರಿಷ್ಕರಣೆಗೊಳ್ಳುತ್ತದೆ. ಈ ಪರಿಷ್ಕರಣೆಯು, ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ.

4) ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ ರೂ.20,208/- ಕೋಟಿಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ.

 

 

BIG UPDATE : ಕಾರವಾರದಲ್ಲಿ ಗುಡ್ಡ ಕುಸಿತದಿಂದ 9 ಜನರ ದುರ್ಮರಣ : 7 ಜನರ ಸಾವು, ಇಬ್ಬರು ನಾಪತ್ತೆ!

ವಾಲ್ಮೀಕಿ ಹಗರಣ : ನಾನು ಎಲ್ಲೂ ನಾಪತ್ತೆಯಾಗಿರಲಿಲ್ಲ ಊರಿಗೆ ಹೋಗಿದ್ದೆ : ಶಾಸಕ ಬಸನಗೌಡ ದದ್ದಲ್

ಕ್ರಿಕೆಟ್ ಸ್ಟೇಡಿಯಂಗಳಲ್ಲಿ ಹೊಗೆರಹಿತ ತಂಬಾಕನ್ನು ಉತ್ತೇಜಿಸುವುದನ್ನು ನಿಲ್ಲಿಸುವಂತೆ ಬಿಸಿಸಿಐಗೆ ಕೇಂದ್ರ ಸರ್ಕಾರ ನಿರ್ದೇಶನ

7ನೇ ವೇತನ ಆಯೋಗದ ಜಾರಿ ಕುರಿತು 'ಸಿದ್ಧರಾಮಯ್ಯ' ಮಹತ್ವದ ಹೇಳಿಕೆ ; 'ಸಿಎಂ' ಮಾತಿನ ಹೈಲೈಟ್ಸ್ ಇಲ್ಲಿದೆ Siddaramaiah's statement on implementation of 7th Pay Commission; Here are the highlights of the 'CM' speech
Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

14/05/2025 6:28 PM1 Min Read

ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

14/05/2025 6:27 PM2 Mins Read

ಶಾಶ್ವತ ಕಾವೇರಿ ಆರತಿಗೆ ‘KRS’ನಲ್ಲಿ ದಸರಾ ಹಬ್ಬದ ಮೊದಲ ದಿನ ಚಾಲನೆ: ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್

14/05/2025 6:23 PM3 Mins Read
Recent News

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

14/05/2025 6:28 PM

ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

14/05/2025 6:27 PM

ಶಾಶ್ವತ ಕಾವೇರಿ ಆರತಿಗೆ ‘KRS’ನಲ್ಲಿ ದಸರಾ ಹಬ್ಬದ ಮೊದಲ ದಿನ ಚಾಲನೆ: ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್

14/05/2025 6:23 PM

ಇನ್ಮುಂದೆ ವಿದೇಶಿ ಕಾನೂನು ಸಂಸ್ಥೆ, ವಕೀಲರು ಭಾರತದಲ್ಲಿ ವ್ಯಾಜ್ಯೇತರ ವಿಷಯ ಅಭ್ಯಾಸಕ್ಕೆ ಅವಕಾಶ: BCI

14/05/2025 6:19 PM
State News
KARNATAKA

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

By kannadanewsnow0514/05/2025 6:28 PM KARNATAKA 1 Min Read

ಬೆಳಗಾವಿ : ಕಳೆದ ಮೇ 1 ರಂದು ಅಥಣಿ ತಾಲೂಕಿನ ಹೊರವಲಯದಲ್ಲಿ ಚರಂಡಿಯಲ್ಲಿ ಬಾಲಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.…

ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

14/05/2025 6:27 PM

ಶಾಶ್ವತ ಕಾವೇರಿ ಆರತಿಗೆ ‘KRS’ನಲ್ಲಿ ದಸರಾ ಹಬ್ಬದ ಮೊದಲ ದಿನ ಚಾಲನೆ: ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್

14/05/2025 6:23 PM

BIG NEWS : ವಿದ್ಯುತ್ ಶಾಕ್ ನಿಂದ ತಂದೆಯ ಸಾವಾಗಿದೆ ಎಂದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್!

14/05/2025 5:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.