7ನೇ ವೇತನ ಆಯೋಗದ ಜಾರಿ ಕುರಿತು ‘ಸಿದ್ಧರಾಮಯ್ಯ’ ಮಹತ್ವದ ಹೇಳಿಕೆ ; ‘ಸಿಎಂ’ ಮಾತಿನ ಹೈಲೈಟ್ಸ್ ಇಲ್ಲಿದೆ

ಬೆಂಗಳೂರು : 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಅದ್ರಂತೆ, ಸಿಎಂ ನೀಡಿದ ಹೇಳಿಕೆಗಳು ಈ ಕೆಳಗಿನಂತಿವೆ. 1) ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನ ಪರಿಷ್ಕರಿಸಲು ದಿನಾಂಕ: 19.11.2022ರಂದು 7ನೇ ರಾಜ್ಯ ವೇತನ ಆಯೋಗವನ್ನ ರಚಿಸಲಾಗಿತ್ತು. ಅದರಂತೆ, ವೇತನ ಆಯೋಗವು 24.03.2024ರಂದು ವರದಿಯನ್ನು ಸಲ್ಲಿಸಿರುತ್ತದೆ. 2) 7ನೇ ರಾಜ್ಯ ವೇತನ ಆಯೋಗದ … Continue reading 7ನೇ ವೇತನ ಆಯೋಗದ ಜಾರಿ ಕುರಿತು ‘ಸಿದ್ಧರಾಮಯ್ಯ’ ಮಹತ್ವದ ಹೇಳಿಕೆ ; ‘ಸಿಎಂ’ ಮಾತಿನ ಹೈಲೈಟ್ಸ್ ಇಲ್ಲಿದೆ