BIGG NEWS : 1.30 ಕೋಟಿ ರೂ. ಲಂಚ ಪಡೆದ ಆರೋಪ : ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಎನ್.ಆರ್.ರಮೇಶ್ ನನ್ನ ಮೇಲೆ 50 ಕೇಸ್ ದಾಖಲಿಸಿದ್ದಾನೆ. ಎಲ್ಲಾ ಕೇಸ್ಗಳು ವಜಾ ಆಗಿದೆ. ಸಾಲ ಪಡೆದಿರುವ ಬಗ್ಗೆಯೂ ಬೇಕಾದ್ರೆ ತನಿಖೆ ಮಾಡಿಸಲಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಚೆಕ್ ಮೂಲಕ 1.30 ಕೋಟಿ ರೂ. ಲಂಚ ಪಡೆದಿದ್ದಾರೆ ಎನ್ನುವ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಗಂಭೀರ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಾನು ನನ್ನ ಸ್ನೇಹಿತನ ಬಳಿ ಸೈಟ್ ಖರೀದಿ ಮಾಡಲು ಸಾಲ ತೆಗೆದುಕೊಂಡಿದ್ದು ಸತ್ಯ. ಅವರ … Continue reading BIGG NEWS : 1.30 ಕೋಟಿ ರೂ. ಲಂಚ ಪಡೆದ ಆರೋಪ : ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?