ಶಿಕ್ಷಣ ಸಚಿವರ ಮನಸ್ಸು ಸ್ಥಿಮಿತದಲ್ಲಿಲ್ಲ, ಯೋಗ- ಧ್ಯಾನದ ಅವಶ್ಯಕತೆ ಅವರಿಗೆ ಜಾಸ್ತಿ ಇದೆ : ಸಿದ್ದರಾಮಯ್ಯ ಲೇವಡಿ

ಬೆಂಗಳೂರು : ಬಿ.ಸಿ ನಾಗೇಶ್ ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ. ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಸಿದ್ದರಾಮಯ್ಯ ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ ಸರ್ಕಾರ ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು? ಎಂದು ಪ್ರಶ್ನಿಸಿದ್ದಾರೆ. ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ … Continue reading ಶಿಕ್ಷಣ ಸಚಿವರ ಮನಸ್ಸು ಸ್ಥಿಮಿತದಲ್ಲಿಲ್ಲ, ಯೋಗ- ಧ್ಯಾನದ ಅವಶ್ಯಕತೆ ಅವರಿಗೆ ಜಾಸ್ತಿ ಇದೆ : ಸಿದ್ದರಾಮಯ್ಯ ಲೇವಡಿ