BIGG NEWS : ತಮ್ಮ ಮರಣದ ಬಗ್ಗೆ 8 ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದ ‘ಸಿದ್ದೇಶ್ವರ ಶ್ರೀ’ |Siddeshwara Swamiji

ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಶ್ರೀಗಳ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿದೆ. ತಮ್ಮ ಮರಣದ ಬಗ್ಗೆ 2014ರಲ್ಲೇ ‘ಸಿದ್ದೇಶ್ವರ ಶ್ರೀ’ಗಳು ಭವಿಷ್ಯ ನುಡಿದಿದ್ದರು ಎಂಬುದಾಗಿ ತಿಳಿದು ಬಂದಿದೆ. ಎಂಟು ವರ್ಷದ ಹಿಂದೆಯೇ ಶ್ರೀಗಳು ತಮ್ಮ ಮರಣ ಯಾವ ರೀತಿ ಇರುತ್ತೆ ಎಂದು ಹೇಳಿದ್ದರಂತೆ. ವೈಕುಂಠ ಏಕಾದಶಿಯ ಪುಣ್ಯದಿನದಂದು (ಜ.2) ರಂದು ಶ್ರೀಗಳು ಲಿಂಗೈಕ್ಯರಾಗಿದ್ದು, ಇದು ದೇಹತ್ಯಾಗ ಎಂದು ಹೇಳಲಾಗಿದೆ. .ತಮ್ಮ ಮರಣದ ಬಗ್ಗೆ ತಾವೇ ಭವಿಷ್ಯ ನುಡಿದ್ದಿದ್ದ ಅವರು ಈ … Continue reading BIGG NEWS : ತಮ್ಮ ಮರಣದ ಬಗ್ಗೆ 8 ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದ ‘ಸಿದ್ದೇಶ್ವರ ಶ್ರೀ’ |Siddeshwara Swamiji