ರಾಜ್ಯದ ‘ಅರ್ಥ ವ್ಯವಸ್ಥೆ’ ಹಾಳು ಮಾಡುತ್ತಿರೋರೇ ‘ಸಿದ್ದನಾಮಿಕ್ಸ್’: ‘H.D ಕುಮಾರಸ್ವಾಮಿ’ ವಾಗ್ಧಾಳಿ

ಬೆಂಗಳೂರು: ಒಂದು ಕೈಯ್ಯಲ್ಲಿ ಗ್ಯಾರಂಟಿಗಳನ್ನು ಕೊಟ್ಟು ಜನರನ್ನು ಬಡತನದಿಂದ ಮಧ್ಯಮ ವರ್ಗಕ್ಕೆ ತಂದಿದ್ದೇವೆ ಎನ್ನುವ ರಾಜ್ಯ ಸರಕಾರ, ಹಾಗೆ ಕೊಟ್ಟು ಹತ್ತು ಕೈಗಳಲ್ಲಿ ಹೀಗೆ ಆ ಹಣವನ್ನು ಕಿತ್ತುಕೊಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಇದು ರಾಜ್ಯವನ್ನು ವಿನಾಶದ ಅಂಚಿಗೆ ತಳ್ಳುತ್ತಿರುವ ʼಸಿದ್ದನಾಮಿಕ್ಸ್ʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ ಕುಮಾರಸ್ವಾಮಿ ಅವರು. ವಿಧಾನಸಭೆಯಲ್ಲಿ ಗುರುವಾರ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು; ʼಸಿದ್ದನಾಮಿಕ್ಸ್ʼ ಎನ್ನುವ … Continue reading ರಾಜ್ಯದ ‘ಅರ್ಥ ವ್ಯವಸ್ಥೆ’ ಹಾಳು ಮಾಡುತ್ತಿರೋರೇ ‘ಸಿದ್ದನಾಮಿಕ್ಸ್’: ‘H.D ಕುಮಾರಸ್ವಾಮಿ’ ವಾಗ್ಧಾಳಿ