BIGG NEWS: ಸಿದ್ದೇಶ್ವರ ಶ್ರೀಗಳು ಅಸ್ತಂಗತ:ನಿಡಗುಂದಿ ಪಟ್ಟಣ ಬಂದ್;‌ ಸ್ವಾಮೀಜಿ ಭಾವಪೂರ್ಣ ಶ್ರದ್ಧಾಂಜಲಿ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಜನರು ಹರಿದುಬರುತ್ತಿದೆ. ಈ ನಡುವೆ ವಿವಿದೆಡೆ ಬಂದ್‌ ಮಾಡಿ ಶೋಕಾಚರಣೆ ಮಾಡಿದ್ದಾರೆ. ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಹಾಗೂ ಬಸವನಬಾಗೇವಾಡಿ ತಾಲೂಕಿನ ನಿಡಗುಂದಿ ಪಟ್ಟಣದ ಮಾರಕಟ್ಟೆಯನ್ನು ಬಂದ್‌ ಮಾಡಿ ಶೋಕಾಚರಣೆ ಮಾಡಿದ್ದಾರೆ. ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅಂತಿಮ ದರ್ಶನ ಸಲ್ಲಿಸಲಾಯಿತು. ಈಗಾಗಲೇ ಲಕ್ಷಾಂತರ ಜನರು ಬಂದು ಶ್ರೀಗಳ ದರ್ಶನ … Continue reading BIGG NEWS: ಸಿದ್ದೇಶ್ವರ ಶ್ರೀಗಳು ಅಸ್ತಂಗತ:ನಿಡಗುಂದಿ ಪಟ್ಟಣ ಬಂದ್;‌ ಸ್ವಾಮೀಜಿ ಭಾವಪೂರ್ಣ ಶ್ರದ್ಧಾಂಜಲಿ