BIGG NEWS: ʼಸಿದ್ದೇಶ್ವರ ಸ್ವಾಮೀಜಿ ದೊಡ್ಡ ಸರಳ ಸಂತʼ; ಶ್ರೀಗಳು ತುಂಬಾ ಮಾನವೀಯತೆಯಿಂದ ಇದ್ರು: ಸಿದ್ದರಾಮಯ್ಯ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ ದೊಡ್ಡಸರಳ ಸಂತವಾಗಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶ್ರೀಗಳು ತುಂಬಾ ಮಾನವೀಯತೆಯಿಂದ ಇದ್ದರು. ಶ್ರೀಗಳನ್ನು ನೋಡಿದವರಿಗೆ ಮಾತ್ರ ಅರಿವಾಗುತ್ತದೆ. ಬಸವಣ್ಣನವರ ತತ್ವವನ್ನು ಪ್ರೀತಿ, ವಿಶ್ವಾಸದಿಂದ ಹಂಚಿದ್ರು. ಶ್ರೀಗಳ ಅಗಲಿಕೆಯಿಂದ ನಾಡಿನ ಜನರಿಗೆ ನಷ್ಟ ಆಗಿದೆ. ಲಕ್ಷಾಂತರ ಭಕ್ತರು, ಅನುಯಾಯಿಗಳಿಗೆ ನೋವಾಗಿದೆ ಎಂದು ಸಿದ್ದರಾಮಯ್ಯ ಭಾವುಕಾಗಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ … Continue reading BIGG NEWS: ʼಸಿದ್ದೇಶ್ವರ ಸ್ವಾಮೀಜಿ ದೊಡ್ಡ ಸರಳ ಸಂತʼ; ಶ್ರೀಗಳು ತುಂಬಾ ಮಾನವೀಯತೆಯಿಂದ ಇದ್ರು: ಸಿದ್ದರಾಮಯ್ಯ