BIG NEWS: ಬಂಧಿತ ಕೇರಳ ಪತ್ರಕರ್ತ ʻಸಿದ್ದಿಕ್ ಕಪ್ಪನ್ʼಗೆ ಭಯೋತ್ಪಾದಕರೊಂದಿಗೆ ಲಿಂಕ್ ಇದೆ: ಯುಪಿ ಸರ್ಕಾರ

ಉತ್ತರ ಪ್ರದೇಶ: ಬಂಧಿತ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಸರ್ಕಾರ ವಿರೋಧಿಸಿದೆ. ಕಪ್ಪನ್ ವಿರುದ್ಧ ಉತ್ತರ ಪ್ರದೇಶ ಸರ್ಕಾರವು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಕಪ್ಪನ್ ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿಎಫ್‌ಐ ಮತ್ತು ಅದರ ವಿಭಾಗವಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ನಂತಹ … Continue reading BIG NEWS: ಬಂಧಿತ ಕೇರಳ ಪತ್ರಕರ್ತ ʻಸಿದ್ದಿಕ್ ಕಪ್ಪನ್ʼಗೆ ಭಯೋತ್ಪಾದಕರೊಂದಿಗೆ ಲಿಂಕ್ ಇದೆ: ಯುಪಿ ಸರ್ಕಾರ