ಚುನಾವಣೆ ಗೆಲ್ಲಲು ಯಾವ ತಂತ್ರ ಬೇಡ , ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರವೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ‘ನರೇಂದ್ರ ಮೋದಿ ಹವಾ ರಾಜ್ಯದಲ್ಲಿ ಏನೂ ಇಲ್ಲ, ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ, ಇನ್ನೂ ರಾಜ್ಯದಲ್ಲಿ ಏನಿದೆ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರವೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಗುಜರಾತ್ … Continue reading ಚುನಾವಣೆ ಗೆಲ್ಲಲು ಯಾವ ತಂತ್ರ ಬೇಡ , ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ : ಸಿದ್ದರಾಮಯ್ಯ