ಬೇರೆ ರಾಜ್ಯಗಳಲ್ಲಿ ಯಾಕೆ ‘ಬಿಜೆಪಿ’ ಅನ್ನಭಾಗ್ಯ ಯೋಜನೆ ಜಾರಿ ಮಾಡಿಲ್ಲ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು ನಾನು , ಆದರೆ ಈ ಸಿಎಂ ಬೊಮ್ಮಾಯಿ ಕೇಂದ್ರ ಸರ್ಕಾರದ ಅಕ್ಕಿಯನ್ನು ಸಿದ್ದರಾಮಯ್ಯ ಕೊಟ್ಟಿದ್ದು ಎನ್ನುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಬರೀ ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ಬೇರೆ ರಾಜ್ಯಗಳಲ್ಲಿ ಯಾಕೆ ಈ ಯೋಜನೆ ಜಾರಿಗೆ ತಂದಿಲ್ಲ, ಇದಕ್ಕೆ ಸಿಎಂ ಬೊಮ್ಮಾಯಿ ಬಳಿ ಉತ್ತರವಿದೆಯಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಕೆಂಪೇಗೌಡ ಜಯಂತಿ ಆರಂಭಿಸಿದ್ದು … Continue reading ಬೇರೆ ರಾಜ್ಯಗಳಲ್ಲಿ ಯಾಕೆ ‘ಬಿಜೆಪಿ’ ಅನ್ನಭಾಗ್ಯ ಯೋಜನೆ ಜಾರಿ ಮಾಡಿಲ್ಲ : ಸಿದ್ದರಾಮಯ್ಯ