‘PSI’ ನೇಮಕಾತಿ ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ, ಸಿಐಡಿ ಮೇಲೆ ನಂಬಿಕೆಯಿಲ್ಲ :ಸಿದ್ದರಾಮಯ್ಯ

ದಾವಣಗೆರೆ :   ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಡಿಜಿಪಿಯಂತಹ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು ಹೇಗೆ ಪ್ರಶ್ನಿಸುತ್ತಾರೆ.ಸಿಐಡಿಯಿಂದ ಸತ್ಯಾಸತ್ಯತೆ ಹೊರಬರುತ್ತದೆ ಎಂಬ ವಿಶ್ವಾಸ ನಮಗೆ ಇಲ್ಲ ಎಂದಿದ್ದಾರೆ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ವಸತಿ ಸಚಿವ ವಿ.‌ ಸೋಮಣ್ಣ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ ವಿ. ಸೋಮಣ್ಣ  ಕೂಡಲೇ ಸಚಿವ ಸ್ಥಾನಕ್ಕೆ … Continue reading ‘PSI’ ನೇಮಕಾತಿ ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ, ಸಿಐಡಿ ಮೇಲೆ ನಂಬಿಕೆಯಿಲ್ಲ :ಸಿದ್ದರಾಮಯ್ಯ