BIG NEWS: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಿದ್ದು-ಡಿಕೆಶಿ ಒಗ್ಗಟ್ಟು ಪ್ರದರ್ಶನ: ನಾಳೆ ಹುಬ್ಬಳ್ಳಿಗೆ ಒಟ್ಟಿಗೆ ಪ್ರಯಾಣ

ಬೆಂಗಳೂರು: ಮುಂಬರುವ ಚುನಾವಣೆಗಾಗಿ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಮತದಾರರನ್ನು ಸೆಳೆಯಲು ಬಸ್ ಯಾತ್ರೆಯನ್ನು ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ಕೈಗೊಳ್ಳಲು ಯೋಜನೆ ರೂಪಿಸಿದ್ದರು. ಆದ್ರೇ ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಹೀಗಾಗಿ ನಾಳೆ ಇಬ್ಬರು ನಾಯಕರು ಒಟ್ಟಾಗಿ ಒಗ್ಗಟ್ಟು ಪ್ರದರ್ಶನಕ್ಕಾಗಿ ಹುಬ್ಬಳ್ಳಿಗೆ ಒಟ್ಟಾಗಿಯೇ ಪ್ರಯಾಣ ಬೆಳೆಸುತ್ತಿದ್ದಾರೆ. BIGG NEWS: ಭಾರತ- ಚೀನಾ ಸಂಘರ್ಷಕ್ಕೆ ನೆಹರೂ ಅವರೇ ಕಾರಣ;ಸಿ.ಟಿ ರವಿ ಆರೋಪ ಇಂದು ನಾಳಿನ ಹುಬ್ಬಳ್ಳಿಯ ಬಸ್ ಯಾತ್ರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ … Continue reading BIG NEWS: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಿದ್ದು-ಡಿಕೆಶಿ ಒಗ್ಗಟ್ಟು ಪ್ರದರ್ಶನ: ನಾಳೆ ಹುಬ್ಬಳ್ಳಿಗೆ ಒಟ್ಟಿಗೆ ಪ್ರಯಾಣ