Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ​ಸಂತ್ರಸ್ತ ಕುಟುಂಬ ಭೇಟಿ ಬೆನ್ನಲ್ಲೇ TMC ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ: ಅಂಗಿ ಹರಿದ ಕಿಡಿಗೇಡಿಗಳು | Watch video

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

Shocking: ಕುರ್ಕುರೆ ತಿನ್ನುವಾಗ ಗಂಟಲಿನಲ್ಲಿ ತುಂಡು ಸಿಲುಕಿ 28ರ ಯುವಕ ಸಾವು !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!
KARNATAKA

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅಧಿಕೃತವಾಗಿ ಹಕ್ಕು ಮಂಡಿಸಿದ್ದಾರೆ.

ವಿಧಾನಸೌಧದ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ರಾಜಭವನದತ್ತ (ಲೋಕಭವನ) ಧಾವಿಸಿದರು. ಈ ವೇಳೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಸಿಎಂ ಆಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರು ಒಂದೇ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ್ದು ವಿಶೇಷವಾಗಿತ್ತು. ನಾಯಕರ ನಡುವಿನ ಈ ಒಗ್ಗಟ್ಟಿನ ಪ್ರದರ್ಶನ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ.

ರಾಜ್ಯಪಾಲರಿಗೆ ಆಹ್ವಾನ ಪತ್ರ ಸಲ್ಲಿಕೆ

ರಾಜಭವನಕ್ಕೆ ಆಗಮಿಸಿದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿತು. ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವ ಕುರಿತಾದ ಅಧಿಕೃತ ಪತ್ರವನ್ನು ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಹಸ್ತಾಂತರಿಸಲಾಯಿತು. ಜೊತೆಗೆ ನೂತನ ಸಂಪುಟ ರಚನೆಗೆ ಅವಕಾಶ ಮಾಡಿಕೊಡಬೇಕು ಮತ್ತು ಜೂನ್ 3ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ರಾಜ್ಯಪಾಲರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಯಿತು.

ಸರಳ ಸಮಾರಂಭಕ್ಕೆ ಸಿದ್ಧತೆ:

ರಾಜ್ಯಪಾಲರ ಭೇಟಿಯ ಬಳಿಕ ಜೂನ್ 3ರಂದು ನಡೆಯಲಿರುವ ಸರಳ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜಭವನ ಹಾಗೂ ಲೋಕಭವನದ ಆವರಣದಲ್ಲಿ ಪೂರ್ವಭಾವಿ ಸಿದ್ಧತೆಗಳು ಅಧಿಕೃತವಾಗಿ ಚುರುಕುಗೊಂಡಿವೆ.

CUET (UG) 2026 ಪರೀಕ್ಷೆಯಲ್ಲಿ ತಾಂತ್ರಿಕ ದೋಷ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಯ ಅವಕಾಶ ಪ್ರಕಟಿಸಿದ NTA

ನೆಚ್ಚಿನ ನಾಯಕನ ‘ಸಿಎಂ ಪಟ್ಟ’ಕ್ಕಾಗಿ 3 ವರ್ಷಗಳ ‘ತಪಸ್ಸು’: ಕೊನೆಗೂ ಫಲಿಸಿತು ‘ಡಿಕೆಶಿ ಅಭಿಮಾನಿ’ಯ ಸಂಕಲ್ಪ!

Share. Facebook Twitter LinkedIn WhatsApp Email

Related Posts

BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ

1 Min Read

BREAKING: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಕೆಶಿಗೆ ಕೈ ಎತ್ತಿ ಶಾಸಕರಿಂದ ಭರ್ಜರಿ ಬೆಂಬಲ

1 Min Read

BIG NEWS: ಡಿಕೆ ಶಿವಕುಮಾರ್ ಸಂಪುಟ ಸೇರಲು ಶಾಸಕರು ಪೈಪೋಟಿ! ಸಿದ್ದು, ಡಿಕೆಶಿ, ಖರ್ಗೆ ಬಣದಲ್ಲಿ ಯಾರಿಗೆ ಮಂತ್ರಿ ಭಾಗ್ಯ? ಇಲ್ಲಿದೆ ಲೀಸ್ಟ್

3 Mins Read
Recent News

BREAKING: ​ಸಂತ್ರಸ್ತ ಕುಟುಂಬ ಭೇಟಿ ಬೆನ್ನಲ್ಲೇ TMC ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ: ಅಂಗಿ ಹರಿದ ಕಿಡಿಗೇಡಿಗಳು | Watch video

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

Shocking: ಕುರ್ಕುರೆ ತಿನ್ನುವಾಗ ಗಂಟಲಿನಲ್ಲಿ ತುಂಡು ಸಿಲುಕಿ 28ರ ಯುವಕ ಸಾವು !

BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ

State News
KARNATAKA

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು…

BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ

BREAKING: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಕೆಶಿಗೆ ಕೈ ಎತ್ತಿ ಶಾಸಕರಿಂದ ಭರ್ಜರಿ ಬೆಂಬಲ

BIG NEWS: ಡಿಕೆ ಶಿವಕುಮಾರ್ ಸಂಪುಟ ಸೇರಲು ಶಾಸಕರು ಪೈಪೋಟಿ! ಸಿದ್ದು, ಡಿಕೆಶಿ, ಖರ್ಗೆ ಬಣದಲ್ಲಿ ಯಾರಿಗೆ ಮಂತ್ರಿ ಭಾಗ್ಯ? ಇಲ್ಲಿದೆ ಲೀಸ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.