ಸಿದ್ರಾಮಣ್ಣ ನೀವು ಎಲ್ಲೇ ಚುನಾವಣೆಗೆ ನಿಂತರೂ ನಿಮ್ಮನ್ನು ಸೋಲಿಸಿಯೇ ಸಿದ್ಧ – ನಳೀನ್ ಕುಮಾರ್ ಕಟೀಲ್ ಸವಾಲ್

ಬೆಂಗಳೂರು: ‘ಸಿದ್ರಾಮಣ್ಣ ( Siddaramaiah )- ನೀವು ಎಲ್ಲೇ ಚುನಾವಣೆಗೆ ( Karnataka Assembly Election -2023 ) ನಿಂತರೂ ನಿಮ್ಮನ್ನು ಸೋಲಿಸಿಯೇ ಸಿದ್ಧ. ನಿಮ್ಮನ್ನು ನಿರುದ್ಯೋಗಿ ಮಾಡಲು ನಾವು ಬದ್ಧ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ( BJP State President Nalin Kumar Kateel ) ಅವರು ಸವಾಲೆಸೆದರು. ಶ್ರೀರಂಗಪಟ್ಟಣದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಿದ್ರಾಮಣ್ಣಾ, ಟಿಪ್ಪು ಜಯಂತಿ ಮಾಡಿ ಈ ನಾಡಿನ ಜನರಿಗೆ ಅನ್ಯಾಯ ಮಾಡಿದ್ರಲ್ಲ ನೀವು? … Continue reading ಸಿದ್ರಾಮಣ್ಣ ನೀವು ಎಲ್ಲೇ ಚುನಾವಣೆಗೆ ನಿಂತರೂ ನಿಮ್ಮನ್ನು ಸೋಲಿಸಿಯೇ ಸಿದ್ಧ – ನಳೀನ್ ಕುಮಾರ್ ಕಟೀಲ್ ಸವಾಲ್