ರಾಜಸ್ಥಾನ ಖಾತು ಶ್ಯಾಮ್‌ಜಿ ದೇವಸ್ಥಾನದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಅಶೋಕ್ ಗೆಹ್ಲೋಟ್

ಜೈಪುರ (ರಾಜಸ್ಥಾನ) : ಇಂದು ಬೆಳಗ್ಗೆ ರಾಜಸ್ಥಾನದ ಖಾತು ಶ್ಯಾಮ್‌ಜಿ ದೇವಸ್ಥಾನದಲ್ಲಿ ಕಾಲ್ತುಳಿತದಲ್ಲಿ ಸಾವನಪ್ಪಿದವರ ಕುಟುಂಬಗಳಿಗೆ ಸಿಎಂ ಅಶೋಕ್ ಗೆಹ್ಲೋಟ್ ಅವರು ತಲಾ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 20,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ “ಖಾತು ಶ್ಯಾಮ್‌ಜಿ ದೇವಸ್ಥಾನದಲ್ಲಿ ಸಂಭವಿಸಿದ ಅಪಘಾತದ ಕುರಿತು ವಿಭಾಗೀಯ ಆಯುಕ್ತರಿಂದ ತನಿಖೆ ನಡೆಸಲಾಗುವುದು. ಈ ಘಟನೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಸಂಬಂಧಿಕರಿಗೆ ತಲಾ 5 ಲಕ್ಷ ಮತ್ತು ಗಾಯಗೊಂಡವರಿಗೆ 20,000 ರೂ.ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ” ಎಂದು ಗೆಹ್ಲೋಟ್ … Continue reading ರಾಜಸ್ಥಾನ ಖಾತು ಶ್ಯಾಮ್‌ಜಿ ದೇವಸ್ಥಾನದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಅಶೋಕ್ ಗೆಹ್ಲೋಟ್