ಬೀದರ್ ನಲ್ಲಿ ತಲ್ವಾರ್ ಹಿಡಿದು ಸಿಖ್ ಯುವಕರಿಂದ ಪುಂಡಾಟ : ಪೊಲೀಸರಿಂದ ಲಾಠಿ ಚಾರ್ಜ್

ಬೀದರ್ : ತಲವಾರ್ ತೆಗೆದುಕೊಂಡು ರಸ್ತೆಯಲ್ಲಿ ಬೇಕಾವಿಟ್ಟಿ ವಾಹನ ಚಲಾಯಿಸಿ ಸಿಖ್ ಯುವಕರು ಪುಂಡಾಟ ಮೆರೆದಿದ್ದಾರೆ. ಪುಂಡಾಟ ಮೆರೆದ ಯುವಕರನ್ನು ಪ್ರಶ್ನೆ ಮಾಡಿದಕ್ಕೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಘಟನೆ ಬೀದರ್ ನ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ತಲವಾರ್ ಬಿಸಾಡುವಾಗ ಓರ್ವ ವ್ಯಕ್ತಿಯ ಕೈಗೆ ಗಾಯವಾಗಿದ್ದು, ಪೊಲೀಸರು ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ನಿನ್ನೆ ಗುರುನಾನಕ್ ಜಯಂತಿ ಹಿನ್ನೆಲೆ ದೇಶದ ವಿವಿಧ ಕಡೆಯಿಂದ ಆಗಮಿಸಿದ್ದ ನೂರಾರು ಸಿಖ್ ಧರ್ಮದ ಯುವಕರು ಬೀದರ್ ನ ಐತಿಹಾಸಿಕ … Continue reading ಬೀದರ್ ನಲ್ಲಿ ತಲ್ವಾರ್ ಹಿಡಿದು ಸಿಖ್ ಯುವಕರಿಂದ ಪುಂಡಾಟ : ಪೊಲೀಸರಿಂದ ಲಾಠಿ ಚಾರ್ಜ್