BIGG NEWS: ಸಿದ್ದೇಶ್ವರ ಸ್ವಾಮೀಜಿ ತಂಗುತ್ತಿದ್ದ ತಪೋವನದಲ್ಲಿ ನಿರವಮೌನ

ಧಾರವಾಡ: ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಇದ್ದ ತಪೋವನದಲ್ಲೀಗ ನಿರವಮೌನ ಆವರಿಸಿದೆ. BREAKING NEWS: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ, ಬಿ.ಎಸ್‌ ಯಡಿಯೂರಪ್ಪ   ಹುಬ್ಬಳ್ಳಿ ಧಾರವಾಡ ಸೇರಿದಂತೆ ಈ ಭಾಗದಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರ ಪ್ರವಚನ ಹಾಗೂ ಯಾವುದೇ ಕಾರ್ಯಕ್ರಮಗಳು ಇದ್ದರು ಅವರ ವಾಸ್ತವ್ಯ ಧಾರವಾಡದ ತಪೋವನ. ಅಲ್ಲಿಯ ಪ್ರಶಾಂತ ವಾತಾವರಣಕ್ಕೆ ಮಹತ್ವ ನೀಡಿದ್ದ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ಅತ್ಯಂತ ಪ್ರೀತಿ ಹಾಗೂ ಸಂತಸದಿಂದ ನಿಸರ್ಗದಲ್ಲಿ ವಾತಾವರಣವನ್ನ ಅನುಭವಿಸುತ್ತಿದ್ದರು. BREAKING … Continue reading BIGG NEWS: ಸಿದ್ದೇಶ್ವರ ಸ್ವಾಮೀಜಿ ತಂಗುತ್ತಿದ್ದ ತಪೋವನದಲ್ಲಿ ನಿರವಮೌನ