ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲಿವೆ – ಕಾಂಗ್ರೆಸ್ ಕಿಡಿ

ಬೆಂಗಳೂರು: ಪಾಪಿ ಬಿಜೆಪಿಯ ( BJP Karnataka ) ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.  ಡಿ.ಕೆ ರವಿ ಪ್ರಕರಣ – ವೈಯುಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ – ಸರ್ಕಾರಕ್ಕೆ ಸಂಬಂಧವಿಲ್ಲ ಪರೇಶ್ ಮೇಸ್ತಾ ಪ್ರಕರಣ – ಸಹಜ ಸಾವು ಸುಳ್ಳು ಹೇಳಿದ್ದ ಬಿಜೆಪಿ ರಾಜ್ಯದ ಕ್ಷಮೆ ಕೇಳಬೇಕು ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಕಿಡಿಕಾರಿದೆ. ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ. … Continue reading ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲಿವೆ – ಕಾಂಗ್ರೆಸ್ ಕಿಡಿ