BIGG NEWS: ಶಿವಮೊಗ್ಗದಲ್ಲಿ ಮದ್ವೆಯಾಗಿ ಎರಡೇ ವರ್ಷಕ್ಕೆ ಹಣದ ಆಸೆಗಾಗಿ ಹೆಂಡ್ತಿಯನ್ನೇ ಕೊಂದ ಪಾಪಿ ಪತಿರಾಯ

ಶಿವಮೊಗ್ಗ: ನಗರದ ದುಮ್ಮಳ್ಳಿಯಲ್ಲಿ ಬಳಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. 26 ವರ್ಷದ ಅಮಿತಾ ಮೃತ ದುರ್ದೈವಿ. ದುಮ್ಮಳ್ಳಿಯ ಕರುಣಾಕರ ಎಂಬಾತ ಹತ್ಯೆ ಮಾಡಿದ ಆರೋಪಿ. BIG NEWS: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ದಿವಾಳಿ: ಭ್ರಷ್ಟಾಚಾರ, ಸೋರಿಕೆ ತಡೆಗಟ್ಟಿ, ಮಂಡಳಿ ಉಳಿಸಿ ಎಂದು ಬೃಹತ್ ಪ್ರತಿಭಟನೆ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಗಂಡ, ಹೆಂಡತಿ ನಡುವೆ ಜಗಳ ನಡೆದಿದೆ. ಕೋಪಗೊಂಡ ಕರುಣಾಕರ, ಹೆಂಡತಿಗೆ ಚಾಕುವಿನಿಂದ ಹಲ್ಲೆ … Continue reading BIGG NEWS: ಶಿವಮೊಗ್ಗದಲ್ಲಿ ಮದ್ವೆಯಾಗಿ ಎರಡೇ ವರ್ಷಕ್ಕೆ ಹಣದ ಆಸೆಗಾಗಿ ಹೆಂಡ್ತಿಯನ್ನೇ ಕೊಂದ ಪಾಪಿ ಪತಿರಾಯ