BIGG NEWS: ಬೆಂಗಳೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಗಂಡನನ್ನೇ ಕೊಲೆ ಮಾಡಿದ ಪಾಪಿ ಹೆಂಡ್ತಿ

ಬೆಂಗಳೂರು: ನಗರದಲ್ಲಿ ಸುಲಿಗೆ, ದೌರ್ಜನ್ಯ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಅಕ್ರಮ ಸಂಬಂಧಕ್ಕೆ ತೊಂದರೆ ಆಯ್ತು ಅಂತ ಹೇಳಿ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. BIGG NEWS: ಗಂಧದ ಗುಡಿ ಪೋಸ್ಟರ್‌ ಕಟ್ಟಿಕೊಂಡು ದೇವಿರಮ್ಮ ಬೆಟ್ಟ ಹತ್ತಿದ ಅಭಿಮಾನಿ..!; ಬೆನ್ನಿಗೆ ಅಪ್ಪು ಬಾವುಟ ಮೃತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಚಂದ್ರಶೇಖರ್ ಪತ್ನಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಹಿಂದೂಪುರದ ಸುರೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್ ಮತ್ತು ಶ್ವೇತಾ ಕಳೆದ … Continue reading BIGG NEWS: ಬೆಂಗಳೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಗಂಡನನ್ನೇ ಕೊಲೆ ಮಾಡಿದ ಪಾಪಿ ಹೆಂಡ್ತಿ