ಮಾಜಿ ಸಚಿವ ಬಿ.ನಾಗೇಂದ್ರಗೆ ತಪ್ಪದ ಸಂಕಷ್ಟ : ನಾಳೆ ಮತ್ತೆ ವಿಚಾರಣೆಗೆ ಹಾಜರುಗುವಂತೆ ‘SIT’ ನೋಟಿಸ್

ಬೆಂಗಳೂರು : ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಬಹು ಕೋಟಿ ಹಣ ಅಕ್ರಮ ವರ್ಗಾ ವಣೆ ಪ್ರಕರಣ ಸಂಬಂಧ ವಿಶೇಷ ತನಿಖಾ ದಳ (ಎಸ್‌ಐಟಿ)ದ ವಿಚಾರಣೆಗೆ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಒಂದು ವಿಚಾರಣೆಗೆ ಹಾಜರಾಗಿದ್ದರು. ಆದರೆ ಇದೀಗ ಮತ್ತೆ ಬಿ ನಾಗೇಂದ್ರ ಹಾಗೂ ಅಧ್ಯಕ್ಷ ಬಸನಗೌಡ ದದ್ದಲ್ ಇಬ್ಬರಿಗೂ SIT ನೋಟಿಸ್ ನೀಡಿದ್ದು, ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎನ್ನಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು … Continue reading ಮಾಜಿ ಸಚಿವ ಬಿ.ನಾಗೇಂದ್ರಗೆ ತಪ್ಪದ ಸಂಕಷ್ಟ : ನಾಳೆ ಮತ್ತೆ ವಿಚಾರಣೆಗೆ ಹಾಜರುಗುವಂತೆ ‘SIT’ ನೋಟಿಸ್