BIGG NEWS: KSRTC ಬಸ್ ನಲ್ಲಿ 6 ಅಡಿ ಉದ್ದದ ನಾಗರಹಾವು ಪತ್ತೆ: ಪ್ರಯಾಣಿಕರಲ್ಲಿ ಹೆಚ್ಚಿದ ಆತಂಕ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ಬಳಿ ಚಲಿಸುತ್ತಿದ್ದ ಸರ್ಕಾರಿ ಬಸ್ ನಲ್ಲಿ ಆರು ಅಡಿ ಉದ್ದದ ನಾಗರಹಾವು ಪತ್ತೆಯಾಗಿದೆ. BIGG NEWS: ಹೊಸ ಶಿಕ್ಷಣ ನೀತಿ ಮುಂದಿನ ಪೀಳಿಗೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲಿ- ರಾಜ್ಯಪಾಲರು   ಭಾರಿ ಗಾತ್ರದ ನಾಗರಹಾವು ಕಂಡು ಬಸ್‌ ನಲ್ಲಿದ್ದ ಪ್ರಯಾಣಿಕರು ಭಯಭಿತರಾಗಿದ್ದಾರೆ. ಇನ್ನು ಉರಗ ತಜ್ಞ ಬಂದು ಬಸ್‌ ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಬಿಟ್ಟಿದ್ದಾರೆ. ಬಸ್ ಶನಿವಾರ ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರದಿಂದ ಹೊರಟಿದೆ. ಬಸ್ಸಿನಲ್ಲಿ ತನ್ನ ಸೀಟಿನ ಕೆಳಗೆ ಹಾವನ್ನು ನೋಡಿದ … Continue reading BIGG NEWS: KSRTC ಬಸ್ ನಲ್ಲಿ 6 ಅಡಿ ಉದ್ದದ ನಾಗರಹಾವು ಪತ್ತೆ: ಪ್ರಯಾಣಿಕರಲ್ಲಿ ಹೆಚ್ಚಿದ ಆತಂಕ